ಪ್ರೇಮ-ನೆಲೆ-ಗುರುತಿಗಾಗಿ-ಮಹಾನಗರದಲ್ಲೊಂದು-ಹೋರಾಟ

Mumbai, Maharashtra

Jan 05, 2023

ಪ್ರೇಮ, ನೆಲೆ, ಗುರುತಿಗಾಗಿ ಮಹಾನಗರದಲ್ಲೊಂದು ಹೋರಾಟ

ಮಹಾರಾಷ್ಟ್ರದ ಗ್ರಾಮೀಣ ಪ್ರದೇಶದ ಓರ್ವ ಯುವತಿ ಮತ್ತು ಟ್ರಾನ್ಸ್ ಮ್ಯಾನ್ ಸಾಮಾಜಿಕ ಸ್ವೀಕಾರ, ನ್ಯಾಯ, ಅಸ್ಮಿತೆ ಎಲ್ಲವನ್ನೂ ಒಳಗೊಂಡ ತಮ್ಮ ಪ್ರೇಮಕತೆ ಮತ್ತು ಅದನ್ನು ಉಳಿಸಿಕೊಳ್ಳಲು ಅವರು ಮಹಾನಗರದಲ್ಲಿ ನಡೆಸುತ್ತಿರುವ ಹೋರಾಟದ ಕುರಿತು ಹೇಳಿಕೊಂಡಿದ್ದಾರೆ

Want to republish this article? Please write to [email protected] with a cc to [email protected]

Author

Aayna

ಆಯ್ನಾ ಪರಿ ಬಹುಮಾಧ್ಯಮ ವೇದಿಕೆಯ ಛಾಯಾಗ್ರಾಹಕರು ಮತ್ತು ವರದಿಗಾರರು.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.