as-voting-nears-its-payback-time-in-punjab-kn

Faridkot, Punjab

May 26, 2024

ಪಂಜಾಬಿನಲ್ಲಿ ಇದು ಮರಳಿ ಕೊಡುವ ಕಾಲ

ಈಗ್ಗೆ ಸುಮಾರು ಮೂರು ಬೇಸಗೆಗಳ ಹಿಂದೆ ಪ್ರತಿಭಟನಾ ನಿರತ ರೈತರ ಮೇಲೆ ಆಡಳಿತವು ತನ್ನ ಮೃಗೀಯ ಬಲವನ್ನು ಬಳಸಿ ಅವರು ದೆಹಲಿ ಪ್ರವೇಶಿಸದಂತೆ ತಡೆದಿದ್ದನ್ನು ದೇಶವು ನೋಡಿತ್ತು. ಪ್ರಸ್ತುತ ಪಂಜಾಬ್‌ ರಾಜ್ಯದ ರೈತರು ಅಂದಿನ ಲೆಕ್ಕವನ್ನು ಅಹಿಂಸಾತ್ಮಕವಾಗಿ ಚುಕ್ತಾ ಮಾಡುತ್ತಿದ್ದಾರೆ

Want to republish this article? Please write to [email protected] with a cc to [email protected]

Author

Vishav Bharti

ವಿಶವ್ ಭಾರತಿಯವರು ಪರಿಯ ಸೀನಿಯರ್‌ ಫೆಲೋ, ಅವರು ಕಳೆದ ಎರಡು ದಶಕಗಳಿಂದ ಪಂಜಾಬಿನ ಕೃಷಿ ಬಿಕ್ಕಟ್ಟು ಮತ್ತು ಪ್ರತಿರೋಧ ಚಳವಳಿಗಳನ್ನು ವರದಿ ಮಾಡುತ್ತಿದ್ದಾರೆ.

Editor

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.