ಹಸಿವಿನಿಂದ-ನಾವು-ಮೊದಲೇ-ಸತ್ತಲ್ಲಿ-ಸಾಬೂನು-ನಮ್ಮನ್ನು-ರಕ್ಷಿಸಲಾರದು

Palghar, Maharashtra

Jul 28, 2020

"ಹಸಿವಿನಿಂದ ನಾವು ಮೊದಲೇ ಸತ್ತಲ್ಲಿ, ಸಾಬೂನು ನಮ್ಮನ್ನು ರಕ್ಷಿಸಲಾರದು."

ಪಾಲ್ಘರ್‍ ಜಿಲ್ಲೆಯ ಕವಟೆಪಾಡಾದಲ್ಲಿನ ಬಹುತೇಕ ಆದಿವಾಸಿ ಕುಟುಂಬಗಳು ಕಟ್ಟಡ ನಿರ್ಮಾಣ ಸ್ಥಳಗಳಲ್ಲಿನ ದಿನಗೂಲಿ ಕಾರ್ಮಿಕರಾಗಿ ತಮ್ಮ ಬದುಕು ಸಾಗಿಸುತ್ತಿದ್ದಾರೆ. ಕೊವಿಡ್‍-19 ಲಾಕ್‍ಡೌನ್‍ನಿಂದಾಗಿ, ಆ ದುಡಿಮೆಯು ನಿಂತುಹೋಗಿದ್ದು, ಅವರಲ್ಲಿನ ಹಣ ಹಾಗೂ ಪಡಿತರವು ತ್ವರಿತ ಗತಿಯಲ್ಲಿ ಖಾಲಿಯಾಗುತ್ತಿದೆ

Want to republish this article? Please write to [email protected] with a cc to [email protected]

Author

Shraddha Agarwal

ಶೃದ್ಧಾ ಅಗರ್‌ವಾಲ್‌ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ವರದಿಗಾರ್ತಿ ಮತ್ತು ಕಂಟೆಂಟ್‌ ಎಡಿಟರ್.

Translator

Shailaja G. P.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.