ಬಿಹಾರದ ಅಗ್ನಿಪಥ: 'ನನ್ನಿಂದ 26 ವರ್ಷಕ್ಕೆ ನಿವೃತ್ತನಾಗಲು ಸಾಧ್ಯವಿಲ್ಲ'
ಒಂದು ಕಾಲದಲ್ಲಿ ಭಾರತದ ಸೇನೆಯಲ್ಲಿ ಪೂರ್ಣಕಾಲಿಕ ಸೇವೆ ಸಲ್ಲಿಸುವ ಕನಸು ಕಾಣುತ್ತಿದ್ದ ಬಿಹಾರದ ಯುವಕರು ಇಂದು ತಮ್ಮ ಮಹಾತ್ವಾಕಾಂಕ್ಷೆಯನ್ನು ಬದಿಗಿಟ್ಟು ಅಗ್ನಿವೀರರಾಗುವತ್ತ ಹೆಜ್ಜೆ ಇಡುತ್ತಿದ್ದಾರೆ. ಈ ಯೋಜನೆಯಡಿ ತಾತ್ಕಾಲಿಕ ಒಪ್ಪಂದ ಮಾಡಿಕೊಂಡು ನಾಲ್ಕು ವರ್ಷಗಳ ಕಾಲ ಅವರನ್ನು ಸೇವೆಯಲ್ಲಿ ಇರಿಸಿಕೊಳ್ಳಲಾಗುತ್ತದೆ. ನಂತರ ಅವರು ಮತ್ತೆ ಹೊಸ ಕೆಲಸ ಹುಡುಕಿಕೊಳ್ಳಬೇಕಾಗುತ್ತದೆ
ಉಮೇಶ್ ಕುಮಾರ್ ರೇ ಪರಿ ಫೆಲೋ (2022). ಸ್ವತಂತ್ರ ಪತ್ರಕರ್ತರಾಗಿರುವ ಅವರು ಬಿಹಾರ ಮೂಲದವರು ಮತ್ತು ಅಂಚಿನಲ್ಲಿರುವ ಸಮುದಾಯಗಳ ಕುರಿತು ವರದಿಗಳನ್ನು ಬರೆಯುತ್ತಾರೆ.
See more stories
Editor
P. Sainath
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.