ಉತ್ತರ-ಪ್ರದೇಶ-ಪಂಚಾಯತ್‌-ಚುನಾವಣೆ-1621ಕ್ಕೆ-ತಲುಪಿದ-ಶಿಕ್ಷಕರ-ಸಾವಿನ-ಸಂಖ್ಯೆ

Lucknow, Uttar Pradesh

May 19, 2021

ಉತ್ತರ ಪ್ರದೇಶ ಪಂಚಾಯತ್‌ ಚುನಾವಣೆ: 1,621ಕ್ಕೆ ತಲುಪಿದ ಶಿಕ್ಷಕರ ಸಾವಿನ ಸಂಖ್ಯೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ದುರಂತದ ಸರಮಾಲೆಗೆ ಕಾರಣವಾದ ಪಂಚಾಯತ್ ಚುನಾವಣೆಗಳನ್ನು ಏಪ್ರಿಲ್‌ ತಿಂಗಳಿನಲ್ಲಿ ಯುಪಿ ಸರ್ಕಾರ ಏಕೆ ನಡೆಸಲು ಒಪ್ಪಿಕೊಂಡಿತು? ಪರಿ ನಿಮಗಾಗಿ ಈ ವರದಿಯನ್ನು ತಂದಿದೆ

Want to republish this article? Please write to [email protected] with a cc to [email protected]

Author

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Illustration

Antara Raman

ಅಂತರಾ ರಾಮನ್‌ ಸಾಮಾಜಿಕ ಪ್ರಕ್ರಿಯೆಗಳು ಮತ್ತು ಪೌರಾಣಿಕ ಚಿತ್ರಣಗಳಲ್ಲಿ ಆಸಕ್ತಿ ಹೊಂದಿರುವ ಇಲಸ್ಟ್ರೇಟರ್‌ ಮತ್ತು ವೆಬ್‌ಸೈಟ್‌ ಡಿಸೈನರ್‌ ಆಗಿದ್ದು . ಬೆಂಗಳೂರಿನ ಸೃಷ್ಟಿ ಇನ್ಸ್ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಅಂಡ್ ಟೆಕ್ನಾಲಜಿಯ ಪದವೀಧರೆ, ಕಥಾ ಜಗತ್ತು ಮತ್ತು ಚಿತ್ರವು ಜೊತೆಯಾಗಿ ಬದುಕುತ್ತವೆ ಎಂದು ಅವರು ನಂಬುತ್ತಾರೆ

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.