ʼಜಾಡಮಾಲಿ ಕೆಲಸ ಮಾಡಿಸುವುದು ಕಾನೂನುಬಾಹಿರವೆಂದು ನನಗೆ ತಿಳಿದಿರಲಿಲ್ಲʼ
2016ರಲ್ಲಿ ಕೋಟಯ್ಯ ಮತ್ತು ವೀರ ಸ್ವಾಮಿ ಚರಂಡಿ ಗುಂಡಿಗೆ ಇಳಿದು ಅದನ್ನು ಸ್ವಚ್ಛಗೊಳಿಸುವಾಗ ತಮ್ಮ ಪ್ರಾಣ ಕಳೆದುಕೊಂಡರು. ಕಾನೂನಿನ ಅರಿವಿಲ್ಲದ ಕುಟುಂಬಗಳಿಗೆ ಪರಿಹಾರವನ್ನು ನಿರಾಕರಿಸಲಾಗಿದೆ ಮತ್ತು ಕುಟುಂಬಗಳೀಗ ಹೆಚ್ಚುತ್ತಿರುವ ಸಾಲದ ಹೊರೆಯೊಂದಿಗೆ ಬಡಿದಾಡುತ್ತಿವೆ
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
See more stories
Author
Amrutha Kosuru
ವಿಶಾಖಪಟ್ನಂನಲ್ಲಿ ಸ್ವತಂತ್ರ ಪತ್ರಕೋದ್ಯಮದಲ್ಲಿ ತೊಡಗಿರುವ ಅಮೃತ ಕೊಸುರು, ಚೆನ್ನೈನ ಏಷಿಯನ್ ಕಾಲೇಜ್ ಆಫ್ ಜರ್ನಲಿಸಂನ ಪದವೀಧರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.