ನಾವು-ನೆರೆಯ-ಭಯದಲ್ಲಿ-ಮುಳುಗಿ-ಹೋಗಿದ್ದೇವೆ

Kolhapur, Maharashtra

Dec 01, 2022

́ನಾವು ನೆರೆಯ ಭಯದಲ್ಲಿ ಮುಳುಗಿ ಹೋಗಿದ್ದೇವೆʼ

ಕೊಲ್ಹಾಪುರ ಜಿಲ್ಲೆಯ ಗೇಣಿ ರೈತರು ಮತ್ತು ಕೃಷಿ ಕಾರ್ಮಿಕರು ಮಾನಸಿಕ ಆರೋಗ್ಯ ಸಮಸ್ಯೆಗಳೊಂದಿಗೆ ಹೆಣಗಾಡುತ್ತಿದ್ದಾರೆ, ಈ ಪ್ರದೇಶದಲ್ಲಿ ಅತಿಯಾದ ಮಳೆ ಮತ್ತು ಪ್ರವಾಹವು ಅವರ ಬೆಳೆಗಳು ಮತ್ತು ಜೀವನೋಪಾಯವನ್ನು ಪದೇ ಪದೇ ನಾಶಪಡಿಸುತ್ತಿದೆ

Want to republish this article? Please write to [email protected] with a cc to [email protected]

Author

Sanket Jain

ಸಂಕೇತ್ ಜೈನ್ ಮಹಾರಾಷ್ಟ್ರದ ಕೊಲ್ಹಾಪುರ ಮೂಲದ ಪತ್ರಕರ್ತ. ಅವರು 2022 ಪರಿ ಸೀನಿಯರ್ ಫೆಲೋ ಮತ್ತು 2019ರ ಪರಿ ಫೆಲೋ ಆಗಿದ್ದಾರೆ.

Editor

Sangeeta Menon

ಸಂಗೀತಾ ಮೆನನ್ ಮುಂಬೈ ಮೂಲದ ಬರಹಗಾರು, ಸಂಪಾದಕರು ಮತ್ತು ಸಂವಹನ ಸಲಹೆಗಾರರು.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.