ಮುಂಬೈ-ರೈತ-ಧರಣಿ-ʼಕರಾಳ-ಕಾನೂನುಗಳನ್ನು-ಹಿಂಪಡೆಯಿರಿʼ

Mumbai, Maharashtra

Mar 25, 2021

ಮುಂಬೈ ರೈತ ಧರಣಿ: ʼಕರಾಳ ಕಾನೂನುಗಳನ್ನು ಹಿಂಪಡೆಯಿರಿʼ

ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ದೆಹಲಿ ಪ್ರತಿಭಟನೆಯನ್ನು ಬೆಂಬಲಿಸಲು ಸಮುಕ್ತಾ ಶೆಟ್ಕರಿ ಕಾಮಗಾರ್ ಮೋರ್ಚಾ ಆಯೋಜಿಸಿದ್ದ ಧರಣಿಯಲ್ಲಿ ಮಹಾರಾಷ್ಟ್ರದ ಹತ್ತಾರು ಸಾವಿರ ರೈತರು ಈ ವಾರ ಆಜಾದ್ ಮೈದಾನದಲ್ಲಿ ಸೇರಿದ್ದರು.

Want to republish this article? Please write to [email protected] with a cc to [email protected]

Author

Riya Behl

ರಿಯಾ ಬೆಹ್ಲ್‌ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.