ಈ ಲೋಕಸಭಾ ಕ್ಷೇತ್ರದಿಂದ ನರೇಂದ್ರ ಮೋದಿಯವರು ಎರಡು ಬಾರಿ ಚುನಾಯಿತರಾಗಿದ್ದಾರೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ ಯೋಜನೆಗೆ ಸಮರ್ಪಕವಾಗಿ ಸರ್ಕಾರಿ ಅನುದಾನ ಸಿಗದೆ ಇಲ್ಲಿನ ಮತದಾರರು ಭ್ರಮನಿರಸನಕ್ಕೊಳಗಾಗಿದ್ದಾರೆ
ದೆಹಲಿ ಮೂಲದ ಮಲ್ಟಿಮೀಡಿಯಾ ಪತ್ರಕರ್ತರಾಗಿರುವ ಆಕಾಂಕ್ಷಾ ಕುಮಾರ್, ಗ್ರಾಮೀಣ ವ್ಯವಹಾರಗಳು, ಮಾನವ ಹಕ್ಕುಗಳು, ಅಲ್ಪಸಂಖ್ಯಾತರ ಸಮಸ್ಯೆಗಳು, ಲಿಂಗ ಮತ್ತು ಸರ್ಕಾರಿ ಯೋಜನೆಗಳ ಪ್ರಭಾವದ ಬಗ್ಗೆ ಆಸಕ್ತಿ ಹೊಂದಿದ್ದಾರೆ. ಇವರಿಗೆ 2022 ರಲ್ಲಿ ಮಾನವ ಹಕ್ಕುಗಳು ಮತ್ತು ಧಾರ್ಮಿಕ ಸ್ವಾತಂತ್ರ್ಯ ಪತ್ರಿಕೋದ್ಯಮ ಪ್ರಶಸ್ತಿ ಸಿಕ್ಕಿತ್ತು.
See more stories
Editor
Priti David
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
See more stories
Translator
Charan Aivarnad
ಚರಣ್ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.