ಇಷಿತ ಪ್ರದೀಪ್ ಅವರು ಕ್ರಿಯಾ ವಿಶ್ವವಿದ್ಯಾಲಯದಿಂದ ಇತಿಹಾಸ ಮತ್ತು ರಾಜಕೀಯದ ವಿಷಯಗಳಲ್ಲಿ ಇತ್ತೀಚೆಗೆ ಪದವಿ ಪಡೆದಿದ್ದಾರೆ. ರಾಜ್ಯನೀತಿಗಳು ಅಪ್ರಧಾನ ಸಮುದಾಯಗಳನ್ನು ಹೇಗೆ ಪ್ರಭಾವಿಸುತ್ತದೆ ಎಂಬುದರ ಬಗ್ಗೆ ಇವರು ಆಸಕ್ತರಾಗಿದ್ದಾರೆ. ʼಪರಿʼಯಲ್ಲಿನ 2023ರ ಪ್ರಶಿಕ್ಷಣದಲ್ಲಿ ಅವರು ಈ ಕಥಾನಕವನ್ನು ರಚಿಸಿದರು.
See more stories
Editor
Sanviti Iyer
ಸಾನ್ವಿತಿ ಅಯ್ಯರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಕಂಟೆಂಟ್ ಸಂಯೋಜಕಿ. ಅವರು ಗ್ರಾಮೀಣ ಭಾರತದ ಸಮಸ್ಯೆಗಳನ್ನು ದಾಖಲಿಸಲು ಮತ್ತು ವರದಿ ಮಾಡುವ ವಿದ್ಯಾರ್ಥಿಗಳಿಗೆ ನೆರವು ನೀಡುವ ಕೆಲಸ ಮಾಡುತ್ತಾರೆ.
See more stories
Translator
Shailaja G. P.
ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.