surviving-vidarbhas-mental-healthcare-maze-kn

Yavatmal, Maharashtra

Jun 10, 2023

ಮಾನಸಿಕ ಆರೋಗ್ಯ ಸಮಸ್ಯೆಯ ಸುಳಿಯಲ್ಲಿ ವಿದರ್ಭದ ರೈತರು

ಇಲ್ಲಿನ ರೈತರು ಹವಾಮಾನ ಬದಲಾವಣೆ, ಬೆಳೆನಷ್ಟ ಮತ್ತು ಏರುತ್ತಿರುವ ಸಾಲದ ಸುಳಿಯೊಳಗೆ ಸಿಲುಕಿದ್ದು, ಇದು ಅವರನ್ನು ಮಾನಸಿಕ ಸಮಸ್ಯೆಗಳ ಬಲೆಯೊಳಗೆ ದೂಡುತ್ತಿದೆ. ಈ ನಡುವೆ ಅಸಮರ್ಥ ಸರಕಾರಿ ಯೋಜನೆಗಳು ಮತ್ತು ಅಸ್ಥಿರ ಖಾಸಗಿ ಸಂಸ್ಥೆಗಳ ಸೇವೆಗಳು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತಿವೆ

Want to republish this article? Please write to [email protected] with a cc to [email protected]

Author

Parth M.N.

2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.