ಮನರೇಗಾ ಮತ್ತು ಉಚಿತ ಎಲ್ಪಿಜಿ ಸಿಲಿಂಡರ್ಗಳು, ರಸ್ತೆಗಳು ಮತ್ತು ಕೈಪಂಪುಗಳಂತಹ ಸರ್ಕಾರದ ಯೋಜನೆಗಳಿಂದ ಜಾರ್ಖಂಡ್ನ ಪಲಾಮು ಜಿಲ್ಲೆಯ ಚೆಚರಿಯಾ ಗ್ರಾಮದ ಬಹುಪಾಲು ದಲಿತ ನಿವಾಸಿಗಳು ವಂಚಿತರಾಗಿದ್ದಾರೆ. ತಮ್ಮ ಈ ಅವಸ್ಥೆಯಿಂದ ಅಸಮಧಾನಗೊಂಡಿರುವ ಇವರು, 2024ರ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಇವೆಲ್ಲವನ್ನೂ ಲೆಕ್ಕಹಾಕುವುದಾಗಿ ಹೇಳುತ್ತಾರೆ
ಅಶ್ವಿನಿ ಕುಮಾರ್ ಶುಕ್ಲಾ ಜಾರ್ಖಂಡ್ ಮೂಲದ ಸ್ವತಂತ್ರ ಪತ್ರಕರ್ತ ಮತ್ತು ಹೊಸದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (2018-2019) ಕಾಲೇಜಿನ ಪದವೀಧರರು. ಅವರು 2023ರ ಪರಿ-ಎಂಎಂಎಫ್ ಫೆಲೋ ಕೂಡಾ ಹೌದು.
Editor
Sarbajaya Bhattacharya
ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.
Translator
Charan Aivarnad
ಚರಣ್ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು charanaivar@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.