ʼನಾವು-ಬೇಸಾಯ-ಮಾಡುತ್ತಿರುವ-ನೆಲ-ಈಗಲೂ-ನಮ್ಮದಲ್ಲʼ

Mumbai, Maharashtra

Mar 23, 2021

ʼನಾವು ಬೇಸಾಯ ಮಾಡುತ್ತಿರುವ ನೆಲ ಈಗಲೂ ನಮ್ಮದಲ್ಲʼ

ನಾಸಿಕ್‌ನ ಬುಡಕಟ್ಟು ರೈತ ವಿಧವೆಯರಾದ - ಭೀಮಾ ತಾಂಡಲೆ, ಸುಮನ್ ಬೊಂಬಲೆ ಮತ್ತು ಲಕ್ಷ್ಮಿ ಗಾಯಕವಾಡ್ ಅವರ ಪಾಲಿಗೆ ಭೂ ಹಕ್ಕುಗಳು ಪ್ರಮುಖ ಕಾಳಜಿಯಾಗಿದ್ದರೂ, ಹೊಸ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯನ್ನು ಬೆಂಬಲಿಸಲು ಅವರು ಮುಂಬೈಗೆ ಬಂದಿದ್ದಾರೆ

Photographer

Riya Behl

Reporter

Parth M.N.

Want to republish this article? Please write to [email protected] with a cc to [email protected]

Reporter

Parth M.N.

2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.

Photographer

Riya Behl

ರಿಯಾ ಬೆಹ್ಲ್‌ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.