ಅವುಗಳಿಗೆ-ಮೇವು-ಸಿಗದಿದ್ದರೆ-ನಮ್ಮ-ಹೊಟ್ಟೆ-ತುಂಬುವುದಾದರೂ-ಹೇಗೆ

Sangli, Maharashtra

Jun 28, 2022

'ಅವುಗಳಿಗೆ ಮೇವು ಸಿಗದಿದ್ದರೆ ನಮ್ಮ ಹೊಟ್ಟೆ ತುಂಬುವುದಾದರೂ ಹೇಗೆ?'

ಕೈಕಾಡಿ ಸಮುದಾಯದ ಕತ್ತೆ ಸಾಕಣೆದಾರರು ಸಾಂಗ್ಲಿ ಜಿಲ್ಲೆಯ ಇಟ್ಟಿಗೆ ಗೂಡುಗಳಲ್ಲಿ ಕೆಲಸ ಮಾಡಲು ಪ್ರತಿ ವರ್ಷ ವಲಸೆ ಬರುತ್ತಾರೆ. ಆದರೆ ಹೆಚ್ಚುತ್ತಿರುವ ಜಾನುವಾರು ಕಳ್ಳತನದಿಂದಾಗಿ ಕತ್ತೆಗಳನ್ನು ಸಾಕುವುದು ಈಗ ಒಂದು ಕಷ್ಟದ ಕೆಲಸವಾಗಿ ಪರಿಣಮಿಸಿದೆ

Want to republish this article? Please write to [email protected] with a cc to [email protected]

Photographs

Ritayan Mukherjee

ರಿತಾಯನ್ ಮುಖರ್ಜಿ ಕೋಲ್ಕತಾ ಮೂಲದ ಛಾಯಾಗ್ರಾಹಕ ಮತ್ತು ಪರಿ ಸೀನಿಯರ್ ಫೆಲೋ. ಅವರು ಭಾರತದ ಗ್ರಾಮೀಣ ಮತ್ತು ಅಲೆಮಾರಿ ಸಮುದಾಯಗಳ ಜೀವನವನ್ನು ದಾಖಲಿಸುವ ದೀರ್ಘಕಾಲೀನ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

Text

Medha Kale

ಮೇಧಾ ಕಾಳೆ ಅವರು ತುಳಜಾಪುರದ ನಿವಾಸಿಯಾಗಿದ್ದು, ಮಹಿಳೆಯರು ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ. ನುರಿತ ಅನುವಾದಕಿಯೂ ಆಗಿರುವ ಇವರು ಸಾಂದರ್ಭಿಕ ಶಿಕ್ಷಕಿಯಾಗಿಯೂ ಕೆಲಸ ಮಾಡುತ್ತಾರೆ.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Editor

Vinutha Mallya

ವಿನುತಾ ಮಲ್ಯ ಅವರು ಪತ್ರಕರ್ತರು ಮತ್ತು ಸಂಪಾದಕರು. ಅವರು ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸಂಪಾದಕೀಯ ಮುಖ್ಯಸ್ಥರಾಗಿದ್ದರು.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.