ಲಾಕ್ಡೌನ್ನ ಹೊಡೆತದಿಂದಾಗಿ ಲಕ್ಷಾಂತರ ಜನರು ಹೆದ್ದಾರಿಯನ್ನು ತಲುಪುವ ಮೂಲಕ ದೇಶದ ವಿವಿಧ ರಾಜ್ಯಗಳ ಹಳ್ಳಿಗಳಿಗೆ ಅದರಲ್ಲೂ ಪ್ರತ್ಯೇಕವಾಗಿ ಈಶಾನ್ಯ ರಾಜ್ಯಗಳ ಸಾವಿರಾರು ಹಳ್ಳಿಗಳಿಗೆ ಹೋಗಲಾರಂಭಿಸಿದ್ದಾರೆ. ಅವುಗಳಲ್ಲಿ ಹೆಚ್ಚಿನ ಹಳ್ಳಿಗಳು ಭಾರತದ ಕೇಂದ್ರವಾದ ನಾಗ್ಪುರದ ಮೂಲಕ ಹಾದುಹೋಗುತ್ತವೆ
ಸುದರ್ಶನ್ ಸಖರ್ಕರ್ ನಾಗ್ಪುರ ಮೂಲದ ಸ್ವತಂತ್ರ ಫೋಟೋ ಜರ್ನಲಿಸ್ಟ್.
See more stories
Translator
Ekatha Harthi Hiriyur
ಏಕತಾ ಹರ್ತಿ ಎಚ್ ವೈ ಅವರು ಕರ್ನಾಟಕದ ಹಿರಿಯೂರಿನವರು. ಪ್ರಸ್ತುತ ಅವರು ಮುಂಬೈನ ಕಾಲೇಜ್ ಆಫ್ ಸೋಷಿಯಲ್ ವರ್ಕ್ ನಿರ್ಮಲಾ ನಿಕೇತನದಲ್ಲಿ ಓದುತ್ತಿದ್ದಾರೆ. ಬೆಂಗಳೂರು ಮತ್ತು ಹೈದರಾಬಾದ್ಗಳಲ್ಲಿ ಎಂಎನ್ಸಿ ಮತ್ತು ಎನ್ಜಿಒಗಳಲ್ಲಿ ಎರಡೂವರೆ ವರ್ಷಗಳ ಕಾಲ ಕೆಲಸ ಮಾಡಿದ ಅವರು ಪ್ರಸ್ತುತ ಮಹಿಳೆಯರು, ದಲಿತರು ಮತ್ತು ಅಸಂಘಟಿತ ವಲಯದ ಕಾರ್ಮಿಕರೊಂದಿಗೆ ಕೆಲಸ ಮಾಡಲು ಉತ್ಸುಕರಾಗಿದ್ದಾರೆ.