ಸಾರಾಯಿ-ಮಾಡುವುದನ್ನು-ನಿಲ್ಲಿಸಿದರೆ-ನಾವು-ಸಾಯಬೇಕಾಗುತ್ತದೆ

Jehanabad, Bihar

Jun 08, 2022

'ಸಾರಾಯಿ ಮಾಡುವುದನ್ನು ನಿಲ್ಲಿಸಿದರೆ ನಾವು ಸಾಯಬೇಕಾಗುತ್ತದೆ'

ಬಡತನ, ಸಾಮಾಜಿಕ ಕಳಂಕ ಮತ್ತು ಉದ್ಯೋಗಾವಕಾಶಗಳ ಕೊರತೆಯು ಬಿಹಾರದ ಮುಸಹರ್ ಸಮುದಾಯವನ್ನು ಮಹುವಾ ಮದ್ಯ ತಯಾರಿಸುವುದನ್ನು ಅವರ ಗಳಿಕೆಯ ಮೂಲವನ್ನಾಗಿ ಮಾಡಿಕೊಳ್ಳಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಿದೆ, ಆದರೆ ರಾಜ್ಯದಲ್ಲಿ ಅದರ ಉತ್ಪಾದನೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ

Want to republish this article? Please write to zahra@ruralindiaonline.org with a cc to namita@ruralindiaonline.org

Author

Umesh Kumar Ray

ಉಮೇಶ್‌ ಕುಮಾರ್‌ ರೇ ಪರಿ ತಕ್ಷಶಿಲಾ ಫೆಲೋಷಿಪ್‌ 2025 ಪುರಸ್ಕೃತರು. ಫ್ರೀಲಾನ್ಸ್‌ ಪತ್ರಕರ್ತರಾಗಿರುವ ಅವರು ಬಿಹಾರ್‌ ಮೂಲದವರಾಗಿದ್ದು, ಅಂಚಿನಲ್ಲಿರುವ ಸಮುದಾಯಗಳ ಕುರಿತು ವರದಿ ಮಾಡುತ್ತಾರೆ.

Editor

S. Senthalir

ಸೆಂದಳಿರ್ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಸಹಾಯಕ ಸಂಪಾದಕರು. ಅವರು ಲಿಂಗ, ಜಾತಿ ಮತ್ತು ಶ್ರಮದ ವಿಭಜನೆಯ ಬಗ್ಗೆ ವರದಿ ಮಾಡುತ್ತಾರೆ. ಅವರು 2020ರ ಪರಿ ಫೆಲೋ ಆಗಿದ್ದರು

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.