ಕಛ್ ಪ್ರದೇಶದ ಫಕೀರಾನಿ ಜಾಟ್ ಸಮುದಾಯವು ಮುಸ್ಲಿಂ ಸಮುದಾಯದಿಂದ ಪೂಜಿಸಲ್ಪಡುವ ಸಂತ ಸಾವ್ಲಾ ಪೀರ್ ಅವರ ಅನುಯಾಯಿಗಳು. ಪ್ರತಿ ವರ್ಷ ಅವರು ಈ ಸಂತನ ಗುಡಿಯಲ್ಲಿ ಸಾವ್ಲಾ ಪೀರ್ ನೋ ಮೇಲೋ ಎನ್ನುವ ಎರಡು ದಿನಗಳ ಜಾತ್ರೆಯನ್ನು ಆಯೋಜಿಸುತ್ತಾರೆ
ರಿತಯನ್ ಮುಖರ್ಜಿಯವರು ಕಲ್ಕತ್ತದ ಛಾಯಾಚಿತ್ರಗ್ರಾಹಕರಾಗಿದ್ದು, 2016 ರಲ್ಲಿ ‘ಪರಿ’ಯ ಫೆಲೋ ಆಗಿದ್ದವರು. ಟಿಬೆಟಿಯನ್ ಪ್ರಸ್ಥಭೂಮಿಯ ಗ್ರಾಮೀಣ ಅಲೆಮಾರಿಗಳ ಸಮುದಾಯದವನ್ನು ದಾಖಲಿಸುವ ದೀರ್ಘಕಾಲೀನ ಯೋಜನೆಯಲ್ಲಿ ಇವರು ಕೆಲಸವನ್ನು ನಿರ್ವಹಿಸುತ್ತಿದ್ದಾರೆ.
See more stories
Editor
Pratishtha Pandya
ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.