ಭಾರತ-ಬಾಂಗ್ಲಾದೇಶದ ಗಡಿಗೆ ಬೇಲಿ ಹಾಕಿದಾಗ, ಅನರುಲ್ ಇಸ್ಲಾಂ ಅವರ ಭೂಮಿ ಬಫರ್ ವಲಯದ ಭಾಗವಾಯಿತು. ಪ್ರತಿ ಬಾರಿಯೂ ವಿಸ್ತೃತ ಭದ್ರತಾ ತಪಾಸಣೆಗೆ ಒಳಪಡುತ್ತಾ, ಕಟ್ಟುನಿಟ್ಟಾದ ನಿರ್ಬಂಧಗಳೊಂದಿಗೆ ಕೆಲಸವನ್ನು ನಿರ್ವಹಿಸುತ್ತಿರುವ ಅವರು, ಅಲ್ಲಿ ಕೃಷಿಯನ್ನು ಮುಂದುವರೆಸಿದ್ದಾರೆ
ಅಂಜುಮನ್ ಅರಾ ಬೇಗಂ ಮಾನವ ಹಕ್ಕುಗಳ ಸಂಶೋಧಕರು ಮತ್ತು ಅಸ್ಸಾಂನ ಗುವಾಹಟಿಯಲ್ಲಿ ನೆಲೆಸಿರುವ ಸ್ವತಂತ್ರ ಪತ್ರಕರ್ತರು.
See more stories
Editor
Sharmila Joshi
ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.
See more stories
Translator
Shailaja G. P.
ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.