ಮಹಾರಾಷ್ಟ್ರದ ಈ ಪಟ್ಟಣಕ್ಕೆ ನೀವೇನಾದರೂ ವಲಸೆ ಬಂದರೆ, ಮನುಷ್ಯನ ಮೂಲ ಅಗತ್ಯವಾದ ನೀರನ್ನು ಹೊಂದಿಸಿಕೊಳ್ಳುವುದು ಇಲ್ಲಿ ಬಹಳ ಕಷ್ಟ. ಇಲ್ಲಿನ ಜನರು ಅಂಚಿನಲ್ಲಿರುವ ಜನರ ಕುರಿತು ಎಷ್ಟು ಅನುಮಾನ ಹೊಂದಿದ್ದಾರೆಂದರೆ ಅವರು ಈ ಜನರೊಂದಿಗೆ ಅಲ್ಲಿನ ಸಂಪನ್ಮೂಲ ಮತ್ತು ಸಾರ್ವಜನಿಕ ಸ್ಥಳಗಳನ್ನು ಹಂಚಿಕೊಳ್ಳಲು ಒಪ್ಪುವುದೇ ಇಲ್ಲ
ಪ್ರಕಾಶ್ ರಣಸಿಂಗ್ ಅವರು ಪುಣೆಯ ಸೊಸೈಟಿ ಫಾರ್ ಪ್ರಮೋಟಿಂಗ್ ಪಾರ್ಟಿಸಿಪೇಟಿವ್ ಇಕೋಸಿಸ್ಟಮ್ ಮ್ಯಾನೇಜ್ಮೆಂಟ್ (ಎಸ್ಒಪಿಪಿಇಸಿಒಎಂ) ಸಂಸ್ಥೆಯಲ್ಲಿ ಸಂಶೋಧನಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ.
See more stories
Editor
Medha Kale
ಪುಣೆಯ ನಿವಾಸಿಯಾದ ಮೇಧ ಕಾಳೆ, ಮಹಿಳೆ ಮತ್ತು ಆರೋಗ್ಯವನ್ನು ಕುರಿತ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಇವರು ಪರಿಯ ಅನುವಾದಕರೂ ಹೌದು.
See more stories
Editor
Priti David
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.