ರಾಜಸ್ತಾನದ ಕುಶಾಲಗಢ ಸಂಕಟಭರಿತ ವಲಸೆಯ ಕೇಂದ್ರ ಪ್ರದೇಶ. ಸಾಕ್ಷರತೆ ಕೊರತೆ, ಬಡತನ, ಮತ್ತು ಕೆಲಸ ಹುಡುಕುವ ಹತಾಶ ಯತ್ನವು ಭಾಗವಾಗಿ ಕುಟುಂಬಗಳನ್ನು ಪಕ್ಕದ ರಾಜ್ಯಗಳಲ್ಲಿ ಕೂಲಿ ಕೆಲಸ ಹುಡುಕಿಕೊಂಡು ಹೋಗುವಂತೆ ಮಾಡುತ್ತದೆ. ಆದರೆ ಅಲ್ಲಿ ಅವರಿಗೆ ಸಂಬಳದ ವಿಚಾರದಲ್ಲಿ ಅನ್ಯಾಯ ನಡೆಯುತ್ತಿರುತ್ತದೆ. ಈಗ ಅವರ ಪಾಲಿಗೆ ಆಶಾ ಕಿರಣವಾಗಿ ಸಹಾಯವಾಣಿಯೊಂದು ಒದಗಿ ಬಂದಿಧೆ
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
See more stories
Editor
P. Sainath
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.