ಪಂಜಾಬ್ ರಾಜ್ಯದ ಮಾನ್ಸಾ ಜಿಲ್ಲೆಯ ಕಿಶನ್ಗಢ್ ಸೇಧಾ ಸಿಂಗ್ ವಾಲಾ ಎನ್ನುವ ಗ್ರಾಮದ ಹಿರಿಯ ಮಹಿಳೆಯರ ಪಾಲಿಗೆ 2020-2021ರ ಐತಿಹಾಸಿಕ ಕೃಷಿ ಪ್ರತಿಭಟನೆಗಳು ಪಾಠದಂತಿದ್ದವು. ಈ ಪ್ರತಿಭಟನೆಯೇ ಅವರಿಗೆ 2024ರ ಸಾರ್ವಜನಿಕ ಚುನಾವಣೆಯಲ್ಲಿ ಯಾರಿಗೆ ಮತ ಚಲಾಯಿಸಬೇಕೆನ್ನುವ ಸ್ಪಷ್ಟತೆಯನ್ನೂ ಕೊಟ್ಟಿತು
ಅರ್ಷ್ದೀಪ್ ಅರ್ಶಿ ಚಂಡೀಗಢ ಮೂಲದ ಸ್ವತಂತ್ರ ಪತ್ರಕರ್ತರು ಮತ್ತು ಅನುವಾದಕರು. ಇವರು ನ್ಯೂಸ್ 18 ಪಂಜಾಬ್ ಮತ್ತು ಹಿಂದೂಸ್ತಾನ್ ಟೈಮ್ಸ್ನೊಂದಿಗೆ ಕೆಲಸ ಮಾಡಿದ್ದಾರೆ. ಅವರು ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ ಫಿಲ್ ಪಡೆದಿದ್ದಾರೆ.
Editor
Vishaka George
ವಿಶಾಖಾ ಜಾರ್ಜ್ ಪರಿಯಲ್ಲಿ ಹಿರಿಯ ಸಂಪಾದಕರಾಗಿದ್ದಾರೆ. ಅವರು ಜೀವನೋಪಾಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ವರದಿ ಮಾಡುತ್ತಾರೆ. ವಿಶಾಖಾ ಪರಿಯ ಸಾಮಾಜಿಕ ಮಾಧ್ಯಮ ಕಾರ್ಯಗಳ ಮುಖ್ಯಸ್ಥರಾಗಿದ್ದಾರೆ ಮತ್ತು ಪರಿಯ ಕಥೆಗಳನ್ನು ತರಗತಿಗೆ ತೆಗೆದುಕೊಂಡು ಹೋಗಲು ಮತ್ತು ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸಲು ಸಹಾಯ ಮಾಡಲು ಎಜುಕೇಷನ್ ತಂಡದಲ್ಲಿ ಕೆಲಸ ಮಾಡುತ್ತಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.