ದೇಶದ-ಸಾಕ್ಷರತೆಯ-ಕಾಲಾಳುಗಳು

Bengaluru Urban, Karnataka

Apr 26, 2019

"ದೇಶದ ಸಾಕ್ಷರತೆಯ ಕಾಲಾಳುಗಳು"

ಅತೀ ಕಡಿಮೆ ಸಂಬಳ ಮತ್ತು ಅಷ್ಟನ್ನೂ ಹಲವು ತಿಂಗಳುಗಳಿಂದ ಸರಕಾರದಿಂದ ಪಡೆಯದಿರುವ ಹೊರತಾಗಿಯೂ ಸರಕಾರಿ ಶಿಶುವಿಹಾರ ಕೇಂದ್ರಗಳಾದ ಅಂಗನವಾಡಿಯ ಶಿಕ್ಷಕಿಯರು, ಭಾರತದ ಲಕ್ಷಾಂತರ ಮಕ್ಕಳಿಗೆ ಶಿಕ್ಷಣದ ಭಾಗ್ಯವನ್ನು ನೀಡುತ್ತಿದ್ದಾರೆ. ಕರ್ನಾಟಕ ಸರ್ಕಾರವಂತೂ ಅಂಗನವಾಡಿ ಶಿಕ್ಷಕಿಯರಿಗೆ ಸಂಬಳವನ್ನು ನೀಡದೆ ತಿಂಗಳುಗಳೇ ಕಳೆದಿವೆ. ಶಿಕ್ಷಕರ ದಿನಕ್ಕಾಗಿ 'ಪರಿ' ಪ್ರಸ್ತುತಪಡಿಸುತ್ತಿರುವ ವರದಿಯೊಂದು ಇಲ್ಲಿದೆ.

Want to republish this article? Please write to [email protected] with a cc to [email protected]

Author

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Author

Vishaka George

ವಿಶಾಖಾ ಜಾರ್ಜ್ ಪರಿಯಲ್ಲಿ ಹಿರಿಯ ಸಂಪಾದಕರಾಗಿದ್ದಾರೆ. ಅವರು ಜೀವನೋಪಾಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ವರದಿ ಮಾಡುತ್ತಾರೆ. ವಿಶಾಖಾ ಪರಿಯ ಸಾಮಾಜಿಕ ಮಾಧ್ಯಮ ಕಾರ್ಯಗಳ ಮುಖ್ಯಸ್ಥರಾಗಿದ್ದಾರೆ ಮತ್ತು ಪರಿಯ ಕಥೆಗಳನ್ನು ತರಗತಿಗೆ ತೆಗೆದುಕೊಂಡು ಹೋಗಲು ಮತ್ತು ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸಲು ಸಹಾಯ ಮಾಡಲು ಎಜುಕೇಷನ್ ತಂಡದಲ್ಲಿ ಕೆಲಸ ಮಾಡುತ್ತಾರೆ.

Translator

Prasad Naik

ಅನುವಾದಕರು: ಪ್ರಸ್ತುತ ಹರಿಯಾಣಾದ ಗುರುಗ್ರಾಮದಲ್ಲಿ ನೆಲೆಸಿರುವ ಪ್ರಸಾದ್ ನಾಯ್ಕ್ ರಿಪಬ್ಲಿಕ್ ಆಫ್ ಅಂಗೋಲಾ (ಆಫ್ರಿಕಾ) ದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಯೊಂದರಲ್ಲಿ ಕೆಲ ವರ್ಷಗಳ ಕಾಲ ಸೇವೆ ಸಲ್ಲಿಸಿದವರು. ಪ್ರಸಾದ್ ನಾಯ್ಕ್ ಹವ್ಯಾಸಿ ಬರಹಗಾರರು, ಅಂಕಣಕಾರರು ಮತ್ತು "ಹಾಯ್ ಅಂಗೋಲಾ!" ಕೃತಿಯ ಲೇಖಕರು. 'ಅವಧಿ' ಅಂತರ್ಜಾಲ ಪತ್ರಿಕೆಯಲ್ಲಿ ಇವರು ಬರೆದಿರುವ ಲೇಖನಗಳು ಜನಪ್ರಿಯ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.