ಗ್ರಾಮೀಣ-ಆರೋಗ್ಯಾಧಿಕಾರಿಗಳ-ಹೊರತಾಗಿ-ನಾವು-ಅಸಹಾಯಕರುʼ

Narayanpur, Chhattisgarh

Jul 16, 2022

‘ಗ್ರಾಮೀಣ ಆರೋಗ್ಯಾಧಿಕಾರಿಗಳ ಹೊರತಾಗಿ, ನಾವು ಅಸಹಾಯಕರುʼ

ಛತ್ತಿಸ್‌ಗಡದ ನಾರಾಯಣ್‌ಪುರ್‌ ಜಿಲ್ಲೆಯ ಆದಿವಾಸಿ ವಲಯವೊಂದರ ಹಿರಿಯ ಗ್ರಾಮೀಣ ಆರೋಗ್ಯಾಧಿಕಾರಿ, ಊರ್ಮಿಳ ದುಗ್ಗ ಅವರು ನಿರ್ವಹಿಸುವ ಕೆಲಸಗಳ ಪಟ್ಟಿ ದೀರ್ಘವಾಗಿದ್ದು, ಇಂತಹ ಗ್ರಾಮೀಣ ಆರೋಗ್ಯಾಧಿಕಾರಿಗಳ ಪರಿಶ್ರಮದಿಂದಾಗಿ, ಸಾರ್ವಜನಿಕ ಸ್ವಾಸ್ಥ್ಯ ವ್ಯವಸ್ಥೆಯು ಕ್ರಿಯಾಶೀಲವಾಗಿದೆ

Want to republish this article? Please write to [email protected] with a cc to [email protected]

Author

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Translator

Shailaja G. P.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.