
Bhandara, Maharashtra •
Apr 12, 2024
Author
Jaideep Hardikar
ನಾಗ್ಪುರ ಮೂಲದ ಜಯದೀಪ್ ಹರ್ಡೀಕರ್ ಅವರು ಹಿರಿಯ ಪತ್ರಕರ್ತ ಮತ್ತು ಪರಿಯ ವರದಿಗಾರರು. ಇವರು 'ರಾಮರಾವ್: ದಿ ಸ್ಟೋರಿ ಆಫ್ ಇಂಡಿಯಾಸ್ ಫಾರ್ಮ್ ಕ್ರೈಸಿಸ್' (Ramrao: The story of India's farm crisis) ಎಂಬ ಪುಸ್ತಕದ ಲೇಖಕರು. 2025ರಲ್ಲಿ, "ಅರ್ಥಪೂರ್ಣ, ಜವಾಬ್ದಾರಿಯುತ ಮತ್ತು ಪ್ರಭಾವಶಾಲಿ ಪತ್ರಿಕೋದ್ಯಮಕ್ಕೆ ನೀಡಿದ ಅತ್ಯುತ್ತಮ ಕೊಡುಗೆ" ಹಾಗೂ "ಸಾಮಾಜಿಕ ಅರಿವು, ಅನುಕಂಪ ಮತ್ತು ಬದಲಾವಣೆಗೆ ಪ್ರೇರೇಪಿಸುವ" ಅವರ ಕೆಲಸವನ್ನು ಗುರುತಿಸಿ, ಜಯದೀಪ್ ಅವರಿಗೆ ರಾಮೋಜಿ ಎಕ್ಸಲೆನ್ಸ್ ಅವಾರ್ಡ್ಸ್ 2025 ಇದರ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಥಮ ಶ್ರೇಷ್ಠತಾ ಪ್ರಶಸ್ತಿಯನ್ನು ಗೆದ್ದಿದ್ದಾರೆ.
Editor
Priti David
ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.
Translator
Charan Aivarnad
ಚರಣ್ ಐವರ್ನಾಡು ಅವರು ಬೆಂಗಳೂರಿನಲ್ಲಿ ನೆಲೆಸಿರುವ ಲೇಖಕ, ಅನುವಾದಕ ಮತ್ತು ಸ್ವತಂತ್ರ ಪತ್ರಕರ್ತ. ಇವರು ಸ್ಥಳೀಯ ಇತಿಹಾಸ, ಜಾನಪದ, ರಾಜಕೀಯ ಮತ್ತು ಲಿಂಗತ್ವ ವಿಚಾರಗಳ ಬಗ್ಗೆ ವಿಮರ್ಶಾತ್ಮಕವಾಗಿ ಬರೆಯುತ್ತಾರೆ. ಇವರು ಸಮಾಜೋ-ರಾಜಕೀಯ ವಿಷಯಗಳ ಬಗ್ಗೆ ಡಿಜಿಟಲ್ ಕಂಟೆಂಟ್ಗಳನ್ನು ಮಾಡುತ್ತಾರೆ. ಇವರನ್ನು ಈ ಇ-ಮೇಲ್ ಮೂಲಕ ಸಂಪರ್ಕಿಸಬಹುದು: [email protected]