ಉತ್ತರ-ಪ್ರದೇಶ-ಇಲ್ಲಿ-ಪುರುಷ-ಸಂತಾನಹರಣ-ಶಸ್ತ್ರಚಿಕಿತ್ಸೆ-ಒಂದು-ಆಯ್ಕೆಯೂ-ಅಲ್ಲ

Varanasi, Uttar Pradesh

Jan 10, 2022

ಉತ್ತರ ಪ್ರದೇಶ: ಇಲ್ಲಿ ಪುರುಷ ಸಂತಾನಹರಣ ಶಸ್ತ್ರಚಿಕಿತ್ಸೆ ಒಂದು ಆಯ್ಕೆಯೂ ಅಲ್ಲ

ಉತ್ತರ ಪ್ರದೇಶ ವಾರಾಣಸಿ ಜಿಲ್ಲೆಯ ಮುಸಹರ್ ಮಹಿಳೆಯರ ಬದುಕನ್ನು ಹದಗೆಡಿಸುತ್ತಿರುವುದು ಕೇವಲ ಆರೋಗ್ಯ ಸೇವೆಗಳ ಪ್ರವೇಶದ ಕೊರತೆ ಮಾತ್ರವಲ್ಲ, ಅವರ ಆಯ್ಕೆಗಳನ್ನು ನಿರ್ಬಂಧಿಸುವ ಕಳಂಕ ಹೊರಿಸಲಾದ ಇತಿಹಾಸವೂ ಇದರಲ್ಲಿ ಪಾಲು ಪಡೆದಿದೆ

Want to republish this article? Please write to zahra@ruralindiaonline.org with a cc to namita@ruralindiaonline.org

Author

Jigyasa Mishra

ಉತ್ತರ ಪ್ರದೇಶದ ಚಿತ್ರಕೂಟ ಮೂಲದ ಜಿಗ್ಯಾಸ ಮಿಶ್ರಾ ಸ್ವತಂತ್ರ ಪತ್ರಕರ್ತೆಯಾಗಿ ಕೆಲಸ ಮಾಡುತ್ತಾರೆ.

Illustration

Jigyasa Mishra

ಉತ್ತರ ಪ್ರದೇಶದ ಚಿತ್ರಕೂಟ ಮೂಲದ ಜಿಗ್ಯಾಸ ಮಿಶ್ರಾ ಸ್ವತಂತ್ರ ಪತ್ರಕರ್ತೆಯಾಗಿ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.

Series Editor

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.