ಒಂದು-ಐತಿಹಾಸಿಕ-ಕ್ಷಣ-ಮತ್ತು-ನಿರ್ಲಕ್ಷಿತ-ದನಿಗಳು

Palghar, Maharashtra

Jan 06, 2023

ಒಂದು ಐತಿಹಾಸಿಕ ಕ್ಷಣ ಮತ್ತು ನಿರ್ಲಕ್ಷಿತ ದನಿಗಳು

ರೋಹಿದಾಸ್ ನಡ್ಗೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿನ ಕಾ ಠಾಕೂರ್ ಆದಿವಾಸಿ ಜನಾಂಗದವರು. ಅವರು ಭಾರತದ ಮೊದಲ ಆದಿವಾಸಿ ಅಧ್ಯಕ್ಷರ ಬಗ್ಗೆ ತಮ್ಮ ನೋಟಗಳನ್ನು ಹಂಚಿಕೊಂಡಿದ್ದಾರೆ

Want to republish this article? Please write to [email protected] with a cc to [email protected]

Author

Jyoti

ಜ್ಯೋತಿ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಹಿರಿಯ ವರದಿಗಾರರು; ಅವರು ಈ ಹಿಂದೆ ‘ಮಿ ಮರಾಠಿ’ ಮತ್ತು ‘ಮಹಾರಾಷ್ಟ್ರ1’ನಂತಹ ಸುದ್ದಿ ವಾಹಿನಿಗಳೊಂದಿಗೆ ಕೆಲಸ ಮಾಡಿದ್ದಾರೆ.

Editor

Vishaka George

ವಿಶಾಖಾ ಜಾರ್ಜ್ ಪೀಪಲ್ಸ್‌ ಆರ್ಕೈವ್ಸ್‌ ಆಫ್‌ ರೂರಲ್‌ ಇಂಡಿಯಾದ (PARI) ಹಿರಿಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಮತ್ತು ಜೀವನೋಪಾಯ ಹಾಗೂ ಪರಿಸರ ಸಮಸ್ಯೆಗಳ ಕುರಿತು ವರದಿ ಮಾಡುತ್ತಿದ್ದರು. ಅವರು ಪರಿಯ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿದ್ದರು (2017-2025). ಅಲ್ಲದೆ, ಪರಿಯ ವರದಿಗಳನ್ನು ಶಾಲಾ ತರಗತಿಗಳಿಗೆ ಕೊಂಡೊಯ್ಯಲು ಮತ್ತು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಅವರು ಪರಿ ಎಜುಕೇಷನ್ ‌ತಂಡದಲ್ಲಿಯೂ ಕೆಲಸ ಮಾಡಿದ್ದರು.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.