ಬೀಡ್-ಕಬ್ಬು-ಕತ್ತರಿಸುತ್ತಾ-ಬದುಕಿನ-ಭರವಸೆಯಿಲ್ಲದೆ-ಬದುಕುತ್ತಿರುವ-ಬಾಲ-ವಧುಗಳು

Beed, Maharashtra

Aug 11, 2021

ಬೀಡ್: ಕಬ್ಬು ಕತ್ತರಿಸುತ್ತಾ ಬದುಕಿನ ಭರವಸೆಯಿಲ್ಲದೆ ಬದುಕುತ್ತಿರುವ ಬಾಲ ವಧುಗಳು

ಮಹಾಮಾರಿಯು ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿರುವ ರೇಖಾರಂತಹ ಈಗಾಗಲೇ ಸಂಕಷ್ಟದಲ್ಲಿರುವ ಹರೆಯದ ಮಕ್ಕಳ ಬದುಕನ್ನು ಇನ್ನಷ್ಟು ಹದಗೆಡಿಸುತ್ತಿದೆ. ಹೆಚ್ಚುತ್ತಿರುವ ಬಡತನ, ಮುಚ್ಚಿರುವ ಶಾಲೆಗಳು ಮತ್ತು ಇತರ ಅಂಶಗಳು ಹುಡುಗಿಯರನ್ನು ಬಾಲ್ಯ ವಿವಾಹಕ್ಕೆ ಒಪ್ಪಿಕೊಳ್ಳುವಂತಹ ಒತ್ತಡವನ್ನು ಸೃಷ್ಟಿಸುತ್ತಿವೆ

Illustrations

Labani Jangi

Want to republish this article? Please write to [email protected] with a cc to [email protected]

Author

Parth M.N.

2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.

Illustrations

Labani Jangi

ಲಾಬನಿ ಜಂಗಿ ಪಶ್ಚಿಮ ಬಂಗಾಳದ ನದಿಯಾ ಜಿಲ್ಲೆಯ ಸ್ವ-ಶಿಕ್ಷಿತ ಕಲಾವಿದರು. 2025ರ ಟಿ.ಎಂ. ಕೃಷ್ಣ-ಪರಿ ಪ್ರಶಸ್ತಿಯ ಮೊದಲ ವಿಜೇತರು ಇವರು. 2020ರಲ್ಲಿ ಪರಿ ಫೆಲೋ ಆಗಿದ್ದರು. ಪಿಎಚ್.ಡಿ ವಿದ್ವಾಂಸರೂ ಆಗಿರುವ ಲಾಬನಿ, ಕೊಲ್ಕತ್ತಾದ ಸೆಂಟರ್ ಫಾರ್ ಸ್ಟಡೀಸ್ ಇನ್ ಸೋಶಿಯಲ್ ಸೈನ್ಸಸ್‌ನಲ್ಲಿ ವಲಸೆ ಕಾರ್ಮಿಕರ ಕುರಿತು ಅಧ್ಯಯನ ಮಾಡುತ್ತಿದ್ದಾರೆ.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.