ಪಶ್ಚಿಮ ಬಂಗಾಳದ ರಜತ್ ಜುಬಿಲಿ ಗ್ರಾಮದ ರೈತರು ಮತ್ತು ಕಾರ್ಮಿಕರು ಒಗ್ಗೂಡಿ ಅಲ್ಲಿನ ಹಾವಿನ ದೇವತೆಗೆ ಮೀಸಲಾಗಿರುವ ಸಾಂಪ್ರದಾಯಿಕ ಸಂಗೀತ ನಾಟಕವಾದ ಮಾನೊಷ ಪಾಲಾ ಗಾನ್ ಅನ್ನು ಪ್ರದರ್ಶಿಸಲು ಮತ್ತು ಗ್ರಾಮೀಣ ರಂಗಭೂಮಿಯನ್ನು ಜೀವಂತವಾಗಿಡಲು ಶ್ರಮಿಸುತ್ತಿದ್ದಾರೆ
ರಿತಾಯನ್ ಮುಖರ್ಜಿ ಕೋಲ್ಕತಾ ಮೂಲದ ಛಾಯಾಗ್ರಾಹಕ ಮತ್ತು ಪರಿ ಸೀನಿಯರ್ ಫೆಲೋ. ಅವರು ಭಾರತದ ಗ್ರಾಮೀಣ ಮತ್ತು ಅಲೆಮಾರಿ ಸಮುದಾಯಗಳ ಜೀವನವನ್ನು ದಾಖಲಿಸುವ ದೀರ್ಘಕಾಲೀನ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.