ಹಲವು ಬಗೆಯಲ್ಲಿ ಗೆದ್ದ ರೈತರು ಮತ್ತು ಎಲ್ಲ ವಿಧದಲ್ಲೂ ಸೋತುಹೋದ ಮಾಧ್ಯಮ
ಪ್ರಧಾನಿಯವರು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ್ದು ʼಕೆಲವುʼ ರೈತರನ್ನು 'ಮನವೊಲಿಸಲು' ಸಾಧ್ಯವಾಗದ ಸಲುವಾಗಿಯಲ್ಲ, ಅವರದನ್ನು ರದ್ದುಗೊಳಿಸಿದ್ದು ಹೇಡಿ ಮಾಧ್ಯಮಗಳು ತಮ್ಮ ಹೋರಾಟ ಮತ್ತು ಬಲವನ್ನು ಅಪಮೌಲ್ಯಗೊಳಿಸಲು ಪ್ರಯತ್ನಿಸಿದ್ದಾಗಲೂ, ಛಲ ಬಿಡದೆ ಅದರ ವಿರುದ್ಧ ದೃಢನಿಶ್ಚಯದಿಂದ ನಿಂತಿದ್ದ ʼಹಲವುʼ ರೈತರ ಸಲುವಾಗಿ
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
Illustration
Antara Raman
ಅಂತರಾ ರಾಮನ್ ಸಾಮಾಜಿಕ ಪ್ರಕ್ರಿಯೆಗಳು ಮತ್ತು ಪೌರಾಣಿಕ ಚಿತ್ರಣಗಳಲ್ಲಿ ಆಸಕ್ತಿ ಹೊಂದಿರುವ ಇಲಸ್ಟ್ರೇಟರ್ ಮತ್ತು ವೆಬ್ಸೈಟ್ ಡಿಸೈನರ್ ಆಗಿದ್ದು . ಬೆಂಗಳೂರಿನ ಸೃಷ್ಟಿ ಇನ್ಸ್ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಅಂಡ್ ಟೆಕ್ನಾಲಜಿಯ ಪದವೀಧರೆ, ಕಥಾ ಜಗತ್ತು ಮತ್ತು ಚಿತ್ರವು ಜೊತೆಯಾಗಿ ಬದುಕುತ್ತವೆ ಎಂದು ಅವರು ನಂಬುತ್ತಾರೆ
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.