ʼಓದು ಮುಂದುವರೆಸುತ್ತಿದ್ದರೆ ನನ್ನನ್ನು ಮದುವೆಯಾಗುವವರಾರೆಂದು ಕೇಳುತ್ತಾರೆ'
ಬಿಹಾರದ ಸಮಸ್ತಿಪುರ ಜಿಲ್ಲೆಯ ಮಹಾದಲಿತ್ ಸಮುದಾಯದ ಹದಿಹರೆಯದ ಹುಡುಗಿಯರು ಶಿಕ್ಷಣ ಪಡೆಯಲು ಹಲವು ಬಗೆಯ ಸಾಮಾಜಿಕ ನಿಂದನೆಗಳನ್ನು ಕೇಳಬೇಕಾಗುತ್ತದೆ, ಕೆಲವೊಮ್ಮೆ ದೈಹಿಕ ಹಿಂಸೆಯನ್ನೂ ಎದುರಿಸಬೇಕಾಗುತ್ತದೆ. ಕೆಲವು ಹುಡುಗಿಯರು ಇದೆಲ್ಲದರ ವಿರುದ್ಧ ತಿರುಗಿಬಿದ್ದು ತಮ್ಮ ಓದನ್ನು ಮುಂದುವರೆಸುತ್ತಾರೆ. ಆದರೆ ಉಳಿದವರು ಕೈಚೆಲ್ಲಿಬಿಡುತ್ತಾರೆ.
ಅಮೃತ ಬ್ಯಾತ್ನಾಳ್ ನವದೆಹಲಿ ಮೂಲದ ಸ್ವತಂತ್ರ ಪತ್ರಕರ್ತೆಯಾಗಿದ್ದು. ಅವರು ತಮ್ಮ ಕಾರ್ಯಗಳಲ್ಲಿ ಆರೋಗ್ಯ, ಲಿಂಗ ಮತ್ತು ಪೌರತ್ವದ ವಿಷಯಗಳನ್ನು ಕೇಂದ್ರವಾಗಿರಿಸಿಕೊಂಡಿದ್ದಾರೆ.
See more stories
Illustration
Antara Raman
ಅಂತರಾ ರಾಮನ್ ಸಾಮಾಜಿಕ ಪ್ರಕ್ರಿಯೆಗಳು ಮತ್ತು ಪೌರಾಣಿಕ ಚಿತ್ರಣಗಳಲ್ಲಿ ಆಸಕ್ತಿ ಹೊಂದಿರುವ ಇಲಸ್ಟ್ರೇಟರ್ ಮತ್ತು ವೆಬ್ಸೈಟ್ ಡಿಸೈನರ್ ಆಗಿದ್ದು . ಬೆಂಗಳೂರಿನ ಸೃಷ್ಟಿ ಇನ್ಸ್ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಅಂಡ್ ಟೆಕ್ನಾಲಜಿಯ ಪದವೀಧರೆ, ಕಥಾ ಜಗತ್ತು ಮತ್ತು ಚಿತ್ರವು ಜೊತೆಯಾಗಿ ಬದುಕುತ್ತವೆ ಎಂದು ಅವರು ನಂಬುತ್ತಾರೆ
See more stories
Editor and Series Editor
Sharmila Joshi
ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.