ʼದೇವರು-ನಮಗೆ-ಬೆಟ್ಟದಷ್ಟು-ನೋವು-ಕೊಟ್ಟಿದ್ದಾನೆʼ

Jehanabad, Bihar

Feb 23, 2023

ʼದೇವರು ನಮಗೆ ಬೆಟ್ಟದಷ್ಟು ನೋವು ಕೊಟ್ಟಿದ್ದಾನೆʼ

ಬಿಹಾರದ ಜೆಹಾನಾಬಾದ್‌ನಲ್ಲಿ ಮದ್ಯ ನಿಷೇಧ ಕಾನೂನಿನಡಿಯಲ್ಲಿ ದಲಿತರು ಮತ್ತು ಹಿಂದುಳಿದವರ ಹೆಚ್ಚಿನ ಸಂಖ್ಯೆಯ ಬಂಧನಗಳಾಗಿವೆ. ಈ ಸಮುದಾಯಗಳ ಜನರು ಕಾನೂನು ವಿಪರೀತ ಕಾನೂನು ಕ್ರಮದಿಂದಾಗಿ ತಮ್ಮ ಹೊಟ್ಟೆಪಾಡಿನ ಕೆಲಸವನ್ನು ಕಳೆದುಕೊಂಡಿರುವುದಲ್ಲದೆ ದಿನವೂ ಭಯದ ನೆರಳಿನಲ್ಲೇ ಬದುಕುವಂತಾಗಿದೆ

Want to republish this article? Please write to [email protected] with a cc to [email protected]

Author

Umesh Kumar Ray

ಉಮೇಶ್‌ ಕುಮಾರ್‌ ರೇ ಪರಿ ತಕ್ಷಶಿಲಾ ಫೆಲೋಷಿಪ್‌ 2025 ಪುರಸ್ಕೃತರು. ಫ್ರೀಲಾನ್ಸ್‌ ಪತ್ರಕರ್ತರಾಗಿರುವ ಅವರು ಬಿಹಾರ್‌ ಮೂಲದವರಾಗಿದ್ದು, ಅಂಚಿನಲ್ಲಿರುವ ಸಮುದಾಯಗಳ ಕುರಿತು ವರದಿ ಮಾಡುತ್ತಾರೆ.

Editor

Devesh

ದೇವೇಶ್ ಓರ್ವ ಕವಿ, ಪತ್ರಕರ್ತ, ಚಲನಚಿತ್ರ ನಿರ್ಮಾಪಕ ಮತ್ತು ಅನುವಾದಕ. ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಹಿಂದಿ ಭಾಷಾ ಸಂಪಾದಕ ಮತ್ತು ಅನುವಾದ ಸಂಪಾದಕರಾಗಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.