ʼನನಗೆ-ಇನ್ನೊಂದು-ಮಗುವನ್ನು-ಹೊಂದುವುದು-ಇಷ್ಟವಿರಲಿಲ್ಲʼ

South West Delhi, National Capital Territory of Delhi

Jul 13, 2022

‘ನನಗೆ ಇನ್ನೊಂದು ಮಗುವನ್ನು ಹೊಂದುವುದು ಇಷ್ಟವಿರಲಿಲ್ಲ’

ಹೆಚ್ಚು ಮಕ್ಕಳನ್ನು ಹೊಂದುವುದನ್ನು ತಡೆಯುವ ಸಲುವಾಗಿ ಸುನಿತಾ ದೇವಿ ಸುರಕ್ಷಿತ ಮತ್ತು ಸುಲಭ ಮಾರ್ಗವನ್ನು ಬಯಸಿದ್ದರು, ಆದರೆ ಕಾಪರ್-ಟಿ ವಿಫಲವಾದ ನಂತರ, ಗರ್ಭಪಾತವನ್ನು ಮಾಡಿಸಲು ಅವರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಖಾಸಗಿ ಆಸ್ಪತ್ರೆಗೆ ದೆಹಲಿ ಮತ್ತು ಬಿಹಾರದ ಸರ್ಕಾರಿ ಆಸ್ಪತ್ರೆಗಳಿಗೆ ಹೋಗಬೇಕಾಯಿತು

Want to republish this article? Please write to [email protected] with a cc to [email protected]

Author

Sanskriti Talwar

ಸಂಸ್ಕೃತಿ ತಲ್ವಾರ್ ನವದೆಹಲಿ ಮೂಲದ ಸ್ವತಂತ್ರ ಪತ್ರಕರ್ತರು ಮತ್ತು 2023ರ ಪರಿ ಎಂಎಂಎಫ್ ಫೆಲೋ.

Illustration

Priyanka Borar

ಕವರ್ ಇಲ್ಲಸ್ಟ್ರೇಷನ್: ಪ್ರಿಯಾಂಕಾ ಬೋರಾರ್ ಹೊಸ ಮಾಧ್ಯಮ ಕಲಾವಿದೆ. ಹೊಸ ಪ್ರಕಾರದ ಅರ್ಥ ಮತ್ತು ಅಭಿವ್ಯಕ್ತಿಯನ್ನು ಕಂಡುಹಿಡಿಯಲು ತಂತ್ರಜ್ಞಾನವನ್ನು ಪ್ರಯೋಗಿಸುತ್ತಿದ್ದಾರೆ. ಅವರು ಕಲಿಕೆ ಮತ್ತು ಆಟಕ್ಕೆ ಎಕ್ಸ್‌ಪಿರಿಯೆನ್ಸ್ ವಿನ್ಯಾಸ‌ ಮಾಡುತ್ತಾರೆ. ಸಂವಾದಾತ್ಮಕ ಮಾಧ್ಯಮ ಇವರ ಮೆಚ್ಚಿನ ಕ್ಷೇತ್ರ. ಸಾಂಪ್ರದಾಯಿಕ ಪೆನ್ ಮತ್ತು ಕಾಗದ ಇವರಿಗೆ ಹೆಚ್ಚು ಆಪ್ತವಾದ ಕಲಾ ಮಾಧ್ಯಮ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.