ಅಂಬೇಡ್ಕರ್-ಸ್ಫೂರ್ತಿ-ಸಾಳ್ವೆಯವರ-ವಿಮೋಚನಾ-ಗೀತೆ

Beed, Maharashtra

Apr 15, 2022

ಅಂಬೇಡ್ಕರ್ ಸ್ಫೂರ್ತಿ: ಸಾಳ್ವೆಯವರ ವಿಮೋಚನಾ ಗೀತೆ

ಅಂಬೇಡ್ಕರ್ ಜಯಂತಿ ಪ್ರಯುಕ್ತ ಶಾಹಿರ್ ಆತ್ಮಾರಾಮ್ ಸಾಳ್ವೆಯವರ ಕವಿತೆ ಕೇಳುಗರಿಗೆ ಈ ಹಿಂದಿನ ಎಲ್ಲ ಹಳೆಯ ಮಾರ್ಗಗಳನ್ನು ತೊರೆದು ಬಾಬಾಸಾಹೇಬರು ತೋರಿಸಿದ ದಾರಿಯಲ್ಲಿ ಮುನ್ನಡೆಯಲು ಪ್ರೇರೇಪಿಸುತ್ತದೆ

Illustration

Labani Jangi

Translator

N. Manjunath

Want to republish this article? Please write to [email protected] with a cc to [email protected]

Author

Keshav Waghmare

ಕೇಶವ್ ವಾಘ್ಮರೆ ಮಹಾರಾಷ್ಟ್ರದ ಪುಣೆ ಮೂಲದ ಲೇಖಕರು ಮತ್ತು ಸಂಶೋಧಕರಾಗಿದ್ದಾರೆ. ಅವರು 2012 ರಲ್ಲಿ ರೂಪುಗೊಂಡ ದಲಿತ ಆದಿವಾಸಿ ಅಧಿಕಾರ ಆಂದೋಲನದ (DAAA) ಸ್ಥಾಪಕ ಸದಸ್ಯರಾಗಿದ್ದಾರೆ ಮತ್ತು ಹಲವಾರು ವರ್ಷಗಳಿಂದ ಮರಾಠವಾಡ ಸಮುದಾಯಗಳ ಕುರಿತಾಗಿ ದಾಖಲೀಕರಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

Illustration

Labani Jangi

ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.

Translator

N. Manjunath