ಆದಿವಾಸಿ-ಮತ್ತು-ʼಚಂದ್ರಲೋಕದ-ಮನುಷ್ಯ

Narmada, Gujarat

May 13, 2022

ಆದಿವಾಸಿ ಮತ್ತು ʼಚಂದ್ರಲೋಕದ ಮನುಷ್ಯ'

ಗುಜರಾತ್‌ನ ನರ್ಮದಾ ಜಿಲ್ಲೆಯ ಆದಿವಾಸಿ ಕವಿಯೊಬ್ಬರು ಬುಡಕಟ್ಟು ಸಮುದಾಯಗಳ ಜೀವಂತ ಅನುಭವಗಳು ಮತ್ತು ನಂಬಿಕೆಗಳನ್ನು ಐದು ಸರಣಿ ಕವಿತೆಗಳಲ್ಲಿ ಕಟ್ಟಿಕೊಟ್ಟಿದ್ದಾರೆ. ಇದು ಆ ಸರಣಿಯ ಎರಡನೇ ಕವಿತೆ

Poem and Text

Jitendra Vasava

Illustration

Labani Jangi

Want to republish this article? Please write to [email protected] with a cc to [email protected]

Poem and Text

Jitendra Vasava

ಜಿತೇಂದ್ರ ವಾಸವ ಗುಜರಾತಿನ ನರ್ಮದಾ ಜಿಲ್ಲೆಯ ಮಹುಪಾದ ಗ್ರಾಮದ ಕವಿಯಾಗಿದ್ದು, ಅವರು ದೆಹ್ವಾಲಿ ಭಿಲಿ ಭಾಷೆಯಲ್ಲಿ ಬರೆಯುತ್ತಾರೆ. ಅವರು ಆದಿವಾಸಿ ಸಾಹಿತ್ಯ ಅಕಾಡೆಮಿಯ (2014) ಸ್ಥಾಪಕ ಅಧ್ಯಕ್ಷರು ಮತ್ತು ಬುಡಕಟ್ಟು ಧ್ವನಿಗಳಿಗೆ ಮೀಸಲಾದ ಲಖರಾ ಎಂಬ ಕಾವ್ಯ ನಿಯತಕಾಲಿಕದ ಸಂಪಾದಕರಾಗಿದ್ದಾರೆ. ಆದಿವಾಸಿ ಮೌಖಿಕ ಸಾಹಿತ್ಯದ ಬಗ್ಗೆ ನಾಲ್ಕು ಪುಸ್ತಕಗಳನ್ನು ಸಹ ಪ್ರಕಟಿಸಿದ್ದಾರೆ. ಇವರ ಡಾಕ್ಟರೇಟ್ ಸಂಶೋಧನೆಯು ನರ್ಮದಾ ಜಿಲ್ಲೆಯ ಭಿಲ್ಲ ಜನರ ಮೌಖಿಕ ಜಾನಪದ ಕಥೆಗಳ ಸಾಂಸ್ಕೃತಿಕ ಮತ್ತು ಪೌರಾಣಿಕ ಅಂಶಗಳ ಮೇಲೆ ಕೇಂದ್ರೀಕರಿಸಿದೆ. ಪರಿಯಲ್ಲಿ ಪ್ರಕಟವಾಗುತ್ತಿರುವ ಅವರ ಕವಿತೆಗಳು ಅವರ ಮುಂಬರುವ ಮತ್ತು ಮೊದಲ ಕವನ ಸಂಕಲನದಿಂದ ಆಯ್ದುಕೊಳ್ಳಲಾಗಿದೆ.

Illustration

Labani Jangi

ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.