ಉತ್ತರ ಪ್ರದೇಶ: ಪಂಚಾಯತ್ ಚುನಾವಣೆಗಳು ಮತ್ತು ಸಾವಿನ ಎಣಿಕೆ
ಉತ್ತರ ಪ್ರದೇಶದ ಪಂಚಾಯತ್ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಿದ್ದ 700ಕ್ಕೂ ಹೆಚ್ಚು ಶಾಲಾ ಶಿಕ್ಷಕರು ಕೋವಿಡ್ -19ರಿಂದ ಸಾವನ್ನಪ್ಪಿದ್ದಾರೆ ಮತ್ತು ಇನ್ನಷ್ಟು ಜನರ ಬದುಕು ಅಪಾಯದಲ್ಲಿದೆ, ಅಲ್ಲಿ ಕೇವಲ 30 ದಿನಗಳಲ್ಲಿ 8 ಲಕ್ಷ ಹೊಸ ಪ್ರಕರಣಗಳು ವರದಿಯಾಗಿವೆ
ಉತ್ತರ ಪ್ರದೇಶದ ಚಿತ್ರಕೂಟ ಮೂಲದ ಜಿಗ್ಯಾಸ ಮಿಶ್ರಾ ಸ್ವತಂತ್ರ ಪತ್ರಕರ್ತೆಯಾಗಿ ಕೆಲಸ ಮಾಡುತ್ತಾರೆ.
See more stories
Lead Illustration
Antara Raman
ಅಂತರಾ ರಾಮನ್ ಸಾಮಾಜಿಕ ಪ್ರಕ್ರಿಯೆಗಳು ಮತ್ತು ಪೌರಾಣಿಕ ಚಿತ್ರಣಗಳಲ್ಲಿ ಆಸಕ್ತಿ ಹೊಂದಿರುವ ಇಲಸ್ಟ್ರೇಟರ್ ಮತ್ತು ವೆಬ್ಸೈಟ್ ಡಿಸೈನರ್ ಆಗಿದ್ದು . ಬೆಂಗಳೂರಿನ ಸೃಷ್ಟಿ ಇನ್ಸ್ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಅಂಡ್ ಟೆಕ್ನಾಲಜಿಯ ಪದವೀಧರೆ, ಕಥಾ ಜಗತ್ತು ಮತ್ತು ಚಿತ್ರವು ಜೊತೆಯಾಗಿ ಬದುಕುತ್ತವೆ ಎಂದು ಅವರು ನಂಬುತ್ತಾರೆ
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.