'ದ್ರೌಪದಿ ನನ್ನ ಮೂಲ ಹೆಸರಲ್ಲ' ಎಂಬ ಭಾರತದ ಮೊದಲ ಬುಡಕಟ್ಟು ರಾಷ್ಟ್ರಪತಿಯ ಹೇಳಿಕೆಯು, ಈ ದೇಶದ ಮೂಲ ನಿವಾಸಿಗಳಾದ ಆದಿವಾಸಿ ಸಮುದಾಯಗಳಿಗೆ ನೋವಿನ ಐತಿಹಾಸಿಕ ನೆನಪುಗಳನ್ನು ಮರಳಿ ತರುತ್ತದೆ. ಅವರು ವ್ಯಕ್ತಪಡಿಸಿದ ನೋವು, ಇಲ್ಲಿ ಕವಿ ತನ್ನ ಕವಿತೆಯಲ್ಲಿ ವ್ಯಕ್ತಪಡಿಸಿರುವಂತೆ ಹಲವು ಆದಿವಾಸಿಗಳದ್ದೂ ಹೌದು
ಒರಾನ್ ಆದಿವಾಸಿ ಸಮುದಾಯದವರಾದ ಜಸಿಂತಾ ಕೆರ್ಕೆಟ್ಟಾ ಅವರು ಜಾರ್ಖಂಡ್ನ ಗ್ರಾಮೀಣ ಪ್ರದೇಶದ ಸ್ವತಂತ್ರ ಬರಹಗಾರ್ತಿ ಮತ್ತು ವರದಿಗಾರರು. ಜಸಿಂತಾ ಅವರು ಆದಿವಾಸಿ ಸಮುದಾಯಗಳ ಹೋರಾಟಗಳನ್ನು ವಿವರಿಸುವ ಮತ್ತು ಅವರು ಎದುರಿಸುತ್ತಿರುವ ಅನ್ಯಾಯಗಳ ಕುರಿತು ಗಮನ ಸೆಳೆಯುವ ಕವಿಯೂ ಹೌದು.
See more stories
Painting
Labani Jangi
ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.
See more stories
Editor
Pratishtha Pandya
ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.