ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಉಪ್ಪಡ ಗ್ರಾಮದ ನಿವಾಸಿಗಳು ಮುಂದಿನ ಸರದಿಯಾಗಿ ಸಮುದ್ರ ಏನನ್ನು ತನ್ನ ಒಡಲೊಳಗೆ ಸೇರಿಸಿಕೊಳ್ಳಲಿದೆ ಎನ್ನುವುದನ್ನು ಹೇಳಲು ಅದರ ನಡತೆಯನ್ನು ಅನುಸರಿಸುತ್ತಾರೆ. ದಿನದಿನವೂ ಕರಗುತ್ತಿರುವ ಆ ಊರಿನ ಕಡಲ ತೀರವು ಅವರ ಜೀವನೋಪಾಯಗಳು, ಸಾಮಾಜಿಕ ಸಂಬಂಧಗಳು ಮತ್ತು ಸಮುದಾಯಿಕ ನೆನಪುಗಳ ಮೇಲೆ ತೀವ್ರವಾದ ಪರಿಣಾಮವನ್ನು ಬೀರಿದೆ
2017 ರ 'ಪರಿ' ಫೆಲೋ ಆಗಿರುವ ರಾಹುಲ್ ಎಮ್. ಅನಂತಪುರ, ಆಂಧ್ರಪ್ರದೇಶ ಮೂಲದ ಪತ್ರಕರ್ತರಾಗಿದ್ದಾರೆ.
See more stories
Translator
Shankar N. Kenchanuru
ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.
See more stories
Editor
Sangeeta Menon
ಸಂಗೀತಾ ಮೆನನ್ ಮುಂಬೈ ಮೂಲದ ಬರಹಗಾರು, ಸಂಪಾದಕರು ಮತ್ತು ಸಂವಹನ ಸಲಹೆಗಾರರು.
See more stories
Series Editor
P. Sainath
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.