ಕಬ್ಬಿನ-ಗದ್ದೆಯ-ಕೆಲಸಗಾರರ-ಮಗನ-ವಿಜಯದ-ಕತೆ

Beed, Maharashtra

May 08, 2023

ಕಬ್ಬಿನ ಗದ್ದೆಯ ಕೆಲಸಗಾರರ ಮಗನ ವಿಜಯದ ಕತೆ

ಮಹಾರಾಷ್ಟ್ರದ ಕಬ್ಬು ಕಾರ್ಮಿಕ ದಂಪತಿಗಳ ಮಗನೊಬ್ಬ ರಾಜ್ಯ ನಾಗರಿಕ ಸೇವೆಗೆಳ ಪರೀಕ್ಷೆ ಪಾಸ್‌ ಮಾಡಿದ್ದಾರೆ. ಅವರ ಈ ಸಾಧನೆಯಿಂದಾಗಿ ಅವರ ತಂದೆ ತಾಯಿ ದಶಕಗಳಿಂದ ಮಾಡುತ್ತಿರುವ ಈ ಅಮಾನವೀಯ ಕೆಲಸದಿಂದ ಹೊರ ಬರಲು ಸಾಧ್ಯವಾಗಲಿದೆ

Want to republish this article? Please write to [email protected] with a cc to [email protected]

Author

Kavitha Iyer

ಕವಿತಾ ಅಯ್ಯರ್ 20 ವರ್ಷಗಳಿಂದ ಪತ್ರಕರ್ತರಾಗಿದ್ದಾರೆ. ಇವರು ‘ಲ್ಯಾಂಡ್‌ಸ್ಕೇಪ್ಸ್ ಆಫ್ ಲಾಸ್: ದಿ ಸ್ಟೋರಿ ಆಫ್ ಆನ್ ಇಂಡಿಯನ್ ಡ್ರಾಟ್’ (ಹಾರ್ಪರ್ ಕಾಲಿನ್ಸ್, 2021) ನ ಲೇಖಕಿ.

Editor

Priti David

ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.