ತನುಬಾಯಿ-ಗೋವಿಲ್ಕರ್‌-ಜಾಂಭಾಲಿಯ-ಕೊನೆಯ-ವಾಕಲ್‌-ತಯಾರಕಿ

Kolhapur district, Maharashtra

May 03, 2022

ತನುಬಾಯಿ ಗೋವಿಲ್ಕರ್‌: ಜಾಂಭಾಲಿಯ ಕೊನೆಯ ವಾಕಲ್‌ ತಯಾರಕಿ

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ತನುಬಾಯಿ ಗೋವಿಲ್ಕರ್ ಅವರು ತಮ್ಮ ಜೀವನದ ಆರು ದಶಕಗಳಿಗೂ ಹೆಚ್ಚು ಕಾಲ ಕೈಯಿಂದ ರಜಾಯಿ ಮಾಡುವ ಸಂಕೀರ್ಣ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಅವರು ತಮ್ಮ ಆರೋಗ್ಯ ಹದಗೆಟ್ಟ ನಂತರವೂ ಮರೆಯಾಗುತ್ತಿರುವ ಈ ಸಾಂಪ್ರದಾಯಿಕ ಕೌಶಲವನ್ನು ಜೀವಂತವಾಗಿಟ್ಟಿದ್ದಾರೆ

Want to republish this article? Please write to [email protected] with a cc to [email protected]

Reporter

Sanket Jain

ಸಂಕೇತ್ ಜೈನ್ ಮಹಾರಾಷ್ಟ್ರದ ಕೊಲ್ಹಾಪುರ ಮೂಲದ ಪತ್ರಕರ್ತ. ಅವರು 2022 ಪರಿ ಸೀನಿಯರ್ ಫೆಲೋ ಮತ್ತು 2019ರ ಪರಿ ಫೆಲೋ ಆಗಿದ್ದಾರೆ.

Editor

Sangeeta Menon

ಸಂಗೀತಾ ಮೆನನ್ ಮುಂಬೈ ಮೂಲದ ಬರಹಗಾರು, ಸಂಪಾದಕರು ಮತ್ತು ಸಂವಹನ ಸಲಹೆಗಾರರು.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.