ತುಳುನಾಡಿನ-ಭೂತಗಳು-ಸಾಮರಸ್ಯ-ಸಂಪ್ರದಾಯದ-ಚೈತನ್ಯ

Udupi, Karnataka

Apr 26, 2023

ತುಳುನಾಡಿನ ಭೂತಗಳು: ಸಾಮರಸ್ಯ ಸಂಪ್ರದಾಯದ ಚೈತನ್ಯ

ಅರಬ್ಬಿ ಸಮುದ್ರ ತೀರದ ಕರ್ನಾಟಕದ ಕರಾವಳಿಯ ಈ ಭಾಗದಲ್ಲಿ ಭೂತದ ಪೂಜೆಗಾಗಿ ವಿವಿಧ ಸಮುದಾಯಗಳು ಒಂದಾಗುತ್ತವೆ. ಈ ಆಚರಣೆಯಲ್ಲಿ ಪ್ರದರ್ಶನ ನೀಡುವ ಸೈಯದ್‌ ನಾಸಿರ್‌ ಅವರ ಪರಿಚಯ ಈ ಕಿರುಚಿತ್ರದಲ್ಲಿದೆ

Want to republish this article? Please write to [email protected] with a cc to [email protected]

Author

Faisal Ahmed

ಫೈಸಲ್ ಅಹ್ಮದ್ ಸಾಕ್ಷ್ಯಚಿತ್ರ ನಿರ್ಮಾಪಕರಾಗಿದ್ದು, ಪ್ರಸ್ತುತ ಕರಾವಳಿ ಕರ್ನಾಟಕದ ಮಲ್ಪೆಯಲ್ಲಿ ನೆಲೆಸಿದ್ದಾರೆ. ಅವರು ಈ ಹಿಂದೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನಲ್ಲಿ ಕೆಲಸ ಮಾಡುತ್ತಿದ್ದರು, ಅಲ್ಲಿ ಅವರು ತುಳುನಾಡಿನ ಜೀವಂತ ಸಂಸ್ಕೃತಿಗಳ ಬಗ್ಗೆ ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಅವರು ಎಂಎಂಎಫ್-ಪರಿ ಫೆಲೋ (2022-23).

Text Editor

Siddhita Sonavane

ಸಿದ್ಧಿತಾ ಸೊನಾವಣೆ ಪತ್ರಕರ್ತರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ವಿಷಯ ಸಂಪಾದಕರಾಗಿ ಮಾಡುತ್ತಿದ್ದಾರೆ. ಅವರು 2022ರಲ್ಲಿ ಮುಂಬೈನ ಎಸ್ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು ಮತ್ತು ಅದರ ಇಂಗ್ಲಿಷ್ ವಿಭಾಗದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.