ತೆಲಂಗಾಣ-ಆಶ್ರಯದಾತರಿಲ್ಲದ-ರೈತ-ವಿಧವೆ

Jangaon, Telangana

Feb 03, 2021

ತೆಲಂಗಾಣ: 'ಆಶ್ರಯದಾತರಿಲ್ಲದ ರೈತ ವಿಧವೆ'

ಕೊಂಡ್ರಾ ಸಾಗರಿಕಾ ಅವರ ಪತಿ 2017ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಪುಟ್ಟ ಮಕ್ಕಳು ಮತ್ತು ಲಕ್ಷಾಂತರ ರೂಪಾಯಿಗಳ ಕೃಷಿ ಸಾಲ ಉಳಿಸಿ ಹೋಗಿದ್ದರು. ಅಂದಿನಿಂದ, ಆರೋಗ್ಯ ಸಮಸ್ಯೆಗಳ ಹೊರತಾಗಿಯೂ, ಮತ್ತು ಹೆಚ್ಚಿನ ಸರಕಾರ ಅಥವಾ ಕುಟುಂಬದ ಬೆಂಬಲವಿಲ್ಲದೆ, ಅವರು ಕಾರ್ಮಿಕರಾಗಿ ಶ್ರಮಿಸುತ್ತಿದ್ದಾರೆ

Want to republish this article? Please write to [email protected] with a cc to [email protected]

Author

Riya Behl

ರಿಯಾ ಬೆಹ್ಲ್‌ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

Translator

Shankar N Kenchanuru

ಅನುವಾದಕರು: ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.