ಗುಜರಾತಿನ ಬನಸ್ಕಾಂತ ಜಿಲ್ಲೆಯ ಅನೇಕ ರೈತರಂತೆ ಭಾನುಬೆನ್ ಭರವಾಡ್ 2017ರ ನೆರೆಯಲ್ಲಿ ತಮ್ಮ ಭೂಮಿಯನ್ನು ಕಳೆದುಕೊಂಡರು. ಈ ಪ್ರವಾಹ ಮತ್ತು ಅದರ ನಂತರದ ಪುನಾರವರ್ತಿತ ಹವಮಾನ ಸಂಬಂಧಿ ಘಟನೆಗಳು ಅವರಂತಹ ಕುಟುಂಬಗಳ ಆಹಾರ ಭದ್ರತೆಯನ್ನು ಕಸಿದುಕೊಳ್ಳುವುದರೊಂದಿಗೆ ಪೌಷ್ಟಿಕ ಆಹಾರದಿಂದಲೂ ಅವರನ್ನುವಂಚಿತಗೊಳಿಸಿವೆ
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.
See more stories
Editor
Vinutha Mallya
ವಿನುತಾ ಮಲ್ಯ ಅವರು ಪತ್ರಕರ್ತರು ಮತ್ತು ಸಂಪಾದಕರು. ಅವರು ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸಂಪಾದಕೀಯ ಮುಖ್ಯಸ್ಥರಾಗಿದ್ದರು.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.