ದಾದೂ-ಸಾಳ್ವೆಯವರ-ವಾಮನ್‌-ದಾದಾ-ಮತ್ತು-ಭೀಮನ-ಹಾಡು

Apr 14, 2023

ದಾದೂ ಸಾಳ್ವೆಯವರ ವಾಮನ್‌ ದಾದಾ ಮತ್ತು ಭೀಮನ ಹಾಡು

ಬಿ ಆರ್‌ ಅಂಬೇಡ್ಕರ್‌ ಅವರ ಜಯಂತಿಯ ಪ್ರಯುಕ್ತ ಸಾಹಿರ್‌ ದಾದೂ ಸಾಳ್ವೆಯವರು ಅಂಬೇಡ್ಕರ್‌ ಚಳವಳಿಗೆ ತನ್ನ ಸಂಗೀತದ ಕೊಡುಗೆಯ ಕುರಿತು ಮಾತನಾಡಿದ್ದಾರೆ. ಬಾಬಾ ಸಾಹೇಬರ ಮರಣದ ನಂತರ ಹಲವು ದಶಕಗಳ ಅವರ ಚಳವಳಿಯನ್ನು ಮುನ್ನಡೆಸಿದವರು ದಾದೂ ಸಾಳ್ವೆಯವರಂತಹ ಹಾಡುಗಾರರು. ಇವರು ಜಾತಿ ವಿರೋಧಿ ಚಳವಳಿಯನ್ನು ಪೋಷಿಸುತ್ತಾ ಅದನ್ನು ಮಹಾರಾಷ್ಟ್ರದ ಮೂಲೆ ಮೂಲೆಗೂ ಒಯ್ದರು

Want to republish this article? Please write to [email protected] with a cc to [email protected]

Author

Keshav Waghmare

ಕೇಶವ್ ವಾಘ್ಮರೆ ಮಹಾರಾಷ್ಟ್ರದ ಪುಣೆ ಮೂಲದ ಲೇಖಕರು ಮತ್ತು ಸಂಶೋಧಕರಾಗಿದ್ದಾರೆ. ಅವರು 2012 ರಲ್ಲಿ ರೂಪುಗೊಂಡ ದಲಿತ ಆದಿವಾಸಿ ಅಧಿಕಾರ ಆಂದೋಲನದ (DAAA) ಸ್ಥಾಪಕ ಸದಸ್ಯರಾಗಿದ್ದಾರೆ ಮತ್ತು ಹಲವಾರು ವರ್ಷಗಳಿಂದ ಮರಾಠವಾಡ ಸಮುದಾಯಗಳ ಕುರಿತಾಗಿ ದಾಖಲೀಕರಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

Editor

Medha Kale

ಪುಣೆಯ ನಿವಾಸಿಯಾದ ಮೇಧ ಕಾಳೆ, ಮಹಿಳೆ ಮತ್ತು ಆರೋಗ್ಯವನ್ನು ಕುರಿತ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಇವರು ಪರಿಯ ಅನುವಾದಕರೂ ಹೌದು.

Illustration

Labani Jangi

ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.