ನದಿಗೆ-ಮತ್ತೆ-ಕೋಪ-ಬಂದರೆ

Palghar, Maharashtra

Nov 21, 2022

'ನದಿಗೆ ಮತ್ತೆ ಕೋಪ ಬಂದರೆ?'

ಆಗಸ್ಟ್ 4 ರಂದು ವೈತರ್ಣಾ ನದಿಯ ಪ್ರವಾಹವು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಕಟ್ಕರಿ ಬುಡಕಟ್ಟು ಜನಾಂಗದವರ ಮನೆಗಳನ್ನು ನಾಶಪಡಿಸಿತು. ಕ್ಷೀಣಿಸುತ್ತಿರುವ ಪಡಿತರ, ಅಸಮ ಸರಕಾರಿ ನೆರವು ಮತ್ತು ಮತ್ತೊಂದು ಪ್ರವಾಹದ ಸಾಧ್ಯತೆಯ ಬಗ್ಗೆ ಗ್ರಾಮಸ್ಥರು ಈಗ ಚಿಂತಿತರಾಗಿದ್ದಾರೆ

Want to republish this article? Please write to [email protected] with a cc to [email protected]

Author

Jyoti

ಜ್ಯೋತಿ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಹಿರಿಯ ವರದಿಗಾರರು; ಅವರು ಈ ಹಿಂದೆ ‘ಮಿ ಮರಾಠಿ’ ಮತ್ತು ‘ಮಹಾರಾಷ್ಟ್ರ1’ನಂತಹ ಸುದ್ದಿ ವಾಹಿನಿಗಳೊಂದಿಗೆ ಕೆಲಸ ಮಾಡಿದ್ದಾರೆ.

Editor

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.