ಪ್ರೇಮ-ನೆಲೆ-ಗುರುತಿಗಾಗಿ-ಮಹಾನಗರದಲ್ಲೊಂದು-ಹೋರಾಟ

Mumbai, Maharashtra

Jan 05, 2023

ಪ್ರೇಮ, ನೆಲೆ, ಗುರುತಿಗಾಗಿ ಮಹಾನಗರದಲ್ಲೊಂದು ಹೋರಾಟ

ಮಹಾರಾಷ್ಟ್ರದ ಗ್ರಾಮೀಣ ಪ್ರದೇಶದ ಓರ್ವ ಯುವತಿ ಮತ್ತು ಟ್ರಾನ್ಸ್ ಮ್ಯಾನ್ ಸಾಮಾಜಿಕ ಸ್ವೀಕಾರ, ನ್ಯಾಯ, ಅಸ್ಮಿತೆ ಎಲ್ಲವನ್ನೂ ಒಳಗೊಂಡ ತಮ್ಮ ಪ್ರೇಮಕತೆ ಮತ್ತು ಅದನ್ನು ಉಳಿಸಿಕೊಳ್ಳಲು ಅವರು ಮಹಾನಗರದಲ್ಲಿ ನಡೆಸುತ್ತಿರುವ ಹೋರಾಟದ ಕುರಿತು ಹೇಳಿಕೊಂಡಿದ್ದಾರೆ

Want to republish this article? Please write to [email protected] with a cc to [email protected]

Author

Aakanksha

ಆಕಾಂಕ್ಷಾ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ವರದಿಗಾರರು ಮತ್ತು ಛಾಯಾಗ್ರಾಹಕರು. ಎಜುಕೇಷನ್ ತಂಡದೊಂದಿಗೆ ಕಂಟೆಂಟ್ ಎಡಿಟರ್ ಆಗಿರುವ ಅವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಮ್ಮ ಸುತ್ತಲಿನ ವಿಷಯಗಳನ್ನು ದಾಖಲಿಸಲು ತರಬೇತಿ ನೀಡುತ್ತಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.