ಕಳೆದ ವರ್ಷ ಅನೇಕ ಒಂಟೆಗಳನ್ನು ಮಹಾರಾಷ್ಟ್ರ ಪೊಲೀಸರು ವಶಕ್ಕೆ ತೆಗೆದುಕೊಂಡು ಅವುಗಳ ಅರೆ ಅಲೆಮಾರಿ ರಬರಿ ಮಾಲೀಕರಿಂದ ಬಲವಂತವಾಗಿ ಬೇರ್ಪಡಿಸಿದರು. ಒಂದು ತಿಂಗಳ ನಂತರ ಅವುಗಳ ಬಿಡುಗಡೆಯಾದರೂ, ಘಟನೆಯು ಸುಖಾಂತ್ಯ ಕಾಣಲಿಲ್ಲ
ನಾಗಪುರ ಮೂಲದ ಪತ್ರಕರ್ತರೂ ಲೇಖಕರೂ ಆಗಿರುವ ಜೈದೀಪ್ ಹಾರ್ದಿಕರ್ ಪರಿಯ ಕೋರ್ ಸಮಿತಿಯ ಸದಸ್ಯರಾಗಿದ್ದಾರೆ.
See more stories
Editor
Priti David
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.