ಉತ್ತರ ಪ್ರದೇಶದ ಫಿರೋಜಾಬಾದ್, ಮಥುರಾ ಮತ್ತು ಗೋರಖ್ಪುರ ಜಿಲ್ಲೆಗಳಲ್ಲಿ ಮಾರಣಾಂತಿಕ ಜ್ವರದಿಂದ ಹೆಚ್ಚಿನ ಸಂಖ್ಯೆಯ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಗೋರಖಪುರದ ಕವಿಯೊಬ್ಬರು ತಮ್ಮ ಕವಿತೆಯಲ್ಲಿ ಈ ದುರಂತವನ್ನು ಕಟ್ಟಿಕೊಟ್ಟಿದ್ದಾರೆ
ದೇವೇಶ್ ಓರ್ವ ಕವಿ, ಪತ್ರಕರ್ತ, ಚಲನಚಿತ್ರ ನಿರ್ಮಾಪಕ ಮತ್ತು ಅನುವಾದಕ. ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಹಿಂದಿ ಭಾಷಾ ಸಂಪಾದಕ ಮತ್ತು ಅನುವಾದ ಸಂಪಾದಕರಾಗಿದ್ದಾರೆ.
See more stories
Paintings
Labani Jangi
ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.