ಮಳೆಯ-ವಿಳಂಬದಿಂದಾಗಿ-ಸಂಕಷ್ಟಕ್ಕೀಡಾಗಿರುವ-ಭಂಡಾರದ-ರೈತರು

Bhandara, Maharashtra

Jan 22, 2020

ಮಳೆಯ ವಿಳಂಬದಿಂದಾಗಿ ಸಂಕಷ್ಟಕ್ಕೀಡಾಗಿರುವ ಭಂಡಾರದ ರೈತರು

ಬಹಳ ಹಿಂದಿನಿಂದಲೂ ಸಾಕಷ್ಟು ನೀರಿನ ಸಂಪನ್ಮೂಲವಿದ್ದ ವಿದರ್ಭದಲ್ಲಿನ ಈ ಜಿಲ್ಲೆಯಲ್ಲೀಗ ಮಳೆಯ ಸ್ವರೂಪದಲ್ಲ್ಲಿ ಬದಲಾವಣೆಗಳಾಗುತ್ತಿವೆ. ಹವಾಮಾನವನ್ನು ಕುರಿತಂತೆ ‘ಅಪಾಯಕಾರಿ’ಪ್ರದೇಶವೆಂಬುದಾಗಿ ಗುರುತಿಸಲ್ಪಟ್ಟ ಭಂಡಾರದಲ್ಲಿನ ಬದಲಾವಣೆಗಳಿಂದಾಗಿ, ಭತ್ತದ ಬೆಳೆಗಾರರು ಅನಿಶ್ಚಿತ ಸ್ಥಿತಿಯಲ್ಲಿದ್ದು ನಷ್ಟವನ್ನೂ ಅನುಭವಿಸುತ್ತಿದ್ದಾರೆ

Want to republish this article? Please write to [email protected] with a cc to [email protected]

Reporter

Jaideep Hardikar

ನಾಗಪುರ ಮೂಲದ ಪತ್ರಕರ್ತರೂ ಲೇಖಕರೂ ಆಗಿರುವ ಜೈದೀಪ್ ಹಾರ್ದಿಕರ್ ಪರಿಯ ಕೋರ್ ಸಮಿತಿಯ ಸದಸ್ಯರಾಗಿದ್ದಾರೆ.

Translator

Shailaja G. P.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.

Editor

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.

Series Editors

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Series Editors

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.