ರೈಲಿನೊಳಗೆ-ಹೇಗೋ-ಸ್ಥಳ-ಗಿಟ್ಟಿಸಿಕೊಳ್ಳುವ-ಪ್ರಯತ್ನದಲ್ಲಿ

Mumbai Suburban, Maharashtra

Aug 06, 2022

ರೈಲಿನೊಳಗೆ ಹೇಗೋ ಸ್ಥಳ ಗಿಟ್ಟಿಸಿಕೊಳ್ಳುವ ಪ್ರಯತ್ನದಲ್ಲಿ

ಮೊಹಮ್ಮದ್ ಶಮೀಮ್ ಈ ಮಹಾಮಾರಿಯ ವರ್ಷದಲ್ಲಿ ಅನುಭವಿಸಿದ ಎರಡು ಬಾರಿಯ ವೇತನ ನಷ್ಟವನ್ನು ನಿಭಾಯಿಸಲು ಸಾಧ್ಯವಾಗದೆ ತನ್ನ ಯುಪಿ ಗ್ರಾಮಕ್ಕೆ ಮರಳುತ್ತಿದ್ದಾರೆ - ಎರಡನೇ ಅಲೆಯಲ್ಲಿ ಹೊರಟಿರುವ ಇತರ ವಲಸಿಗರಂತೆ. ಅವರ ಉತ್ತರ ಮುಂಬೈ ಕೊಳೆಗೇರಿ ಕಾಲೋನಿಯಲ್ಲಿರುವ ಅನೇಕರು ಈಗಾಗಲೇ ತಮ್ಮ ಊರುಗಳಿಗೆ ಹೊರಟಿದ್ದಾರೆ

Want to republish this article? Please write to [email protected] with a cc to [email protected]

Author

Kavitha Iyer

ಕವಿತಾ ಅಯ್ಯರ್ 20 ವರ್ಷಗಳಿಂದ ಪತ್ರಕರ್ತರಾಗಿದ್ದಾರೆ. ಇವರು ‘ಲ್ಯಾಂಡ್‌ಸ್ಕೇಪ್ಸ್ ಆಫ್ ಲಾಸ್: ದಿ ಸ್ಟೋರಿ ಆಫ್ ಆನ್ ಇಂಡಿಯನ್ ಡ್ರಾಟ್’ (ಹಾರ್ಪರ್ ಕಾಲಿನ್ಸ್, 2021) ನ ಲೇಖಕಿ.

Editor

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.