ಶೋಂತು-ಎನ್ನುವ-ಅನಂತ-ಆತ್ಮಬಲದ-ಕತೆ

Nov 09, 2022

ಶೋಂತು ಎನ್ನುವ ಅನಂತ ಆತ್ಮಬಲದ ಕತೆ

ಗುಜರಾತಿನ ಸಬರಕಾಂತ ಜಿಲ್ಲೆಯ ದಲಿತ ಯುವಕನೊಬ್ಬ ಶಿಕ್ಷಣ ಪಡೆಯಲು ಮತ್ತು ಆ ಮೂಲಕ ತನ್ನ ಬದುಕನ್ನು ಸುಭದ್ರಗೊಳಿಸಿಕೊಳ್ಳುವ ಸಲುವಾಗಿ ನಡೆಸಿದ ಹೋರಾಟದಿಂದ ಪ್ರೇರಿತರಾದ ಲೇಖಕರೊಬ್ಬರು ಆ ಕತೆಯನ್ನು ನಮ್ಮ ಮುಂದೆ ತಮ್ಮ ಬರಹದಲ್ಲಿ ತಂದಿದ್ದಾರೆ

Want to republish this article? Please write to [email protected] with a cc to [email protected]

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.

Author

Umesh Solanki

ಉಮೇಶ್ ಸೋಲಂಕಿ ಅಹಮದಾಬಾದ್ ಮೂಲದ ಛಾಯಾಗ್ರಾಹಕ, ಸಾಕ್ಷ್ಯಚಿತ್ರ ನಿರ್ಮಾಪಕ ಮತ್ತು ಬರಹಗಾರ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರು ಅಲೆಮಾರಿ ಅಸ್ತಿತ್ವವನ್ನು ಪ್ರೀತಿಸುತ್ತಾರೆ. ಸೋಲಂಕಿಯವರು ಮೂರು ಪ್ರಕಟಿತ ಕವನ ಸಂಕಲನಗಳು, ಒಂದು ಪದ್ಯ ರೂಪದ ಕಾದಂಬರಿ, ಒಂದು ಕಾದಂಬರಿ ಮತ್ತು ಸೃಜನಶೀಲ ನೈಜ-ಕಥನಗಳ ಸಂಗ್ರಹವನ್ನು ಹೊರ ತಂದಿದ್ದಾರೆ.

Illustration

Labani Jangi

ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.